Facebook Twitter WhatsApp Email Telegram Copy Link ಮಡಿಕೇರಿ ಅ.8 : ಕರವೇ ಜಿಲ್ಲಾಧ್ಯಕ್ಷ ಕುಶಾಲನಗರದ ವೆಂಕಟೇಶ್ ಪೂಜಾರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟೇಶ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026