ಮಡಿಕೇರಿ ಅ.27 : ‘ಖಂಡಗ್ರಾಸ ಚಂದ್ರಗ್ರಹಣ’ ಇರುವುದರಿಂದ ನಗರದ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ಅ.28 ರಂದು ಸಂಜೆ 6.30 ಗಂಟೆಗೆ ಮಹಾಪೂಜೆ ನಡೆಯಲಿದೆ. ನಂತರ ಸಾರ್ವಜನಿಕ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಶ್ರೀ ಓಂಕಾರೇಶ್ವರ ದೇವಾಯದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಲ್.ದೇವರಾಜ್ ತಿಳಿಸಿದ್ದಾರೆ.









