Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ 10 ಮಂದಿಗೆ ಸಮರ್ಥ ಕನ್ನಡಿಗ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ 10 ಮಂದಿಗೆ ಸಮರ್ಥ ಕನ್ನಡಿಗ ಪ್ರಶಸ್ತಿ*

ಅಕ್ಟೋಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಅ.29 : ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದಿಂದ ಈ ಬಾರಿ 10 ಮಂದಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.
ಮಡಿಕೇರಿಯ ಓಂಕಾರ ಸದನದಲ್ಲಿ ನ.5 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಮರ್ಥ ಕನ್ನಡಿಗರು ಸಂಸ್ಥೆಯಿಂದ ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಜೆ 3 ಗಂಟೆಗೆ ಸಾಧಕರಿಗೆ ಸಮರ್ಥ ಕನ್ನಡಿಗರು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
::: ಪ್ರಶಸ್ತಿ ವಿಜೇತರು :::
ಡಾ.ಕೆ.ಬಿ.ಸೂರ್ಯಕುಮಾರ್ (ವೈದ್ಯಕೀಯ), ಕುಂತಿಬೋಪಯ್ಯ (ಶಿಕ್ಷಣ), ಎಂ.ಎನ್.ಚಂದ್ರಮೋಹನ್(ಪರಿಸರ), ಎಚ್.ಎಸ್.ತಿಮ್ಮಪ್ಪಯ್ಯ (ಕೃಷಿ), ಸ್ಮಿತಾ ಅಮೃತರಾಜ್ (ಸಾಹಿತ್ಯ), ಬೊಳ್ಳಜಿರ ಅಯ್ಯಪ್ಪ (ಪ್ರಕಾಶನ), ಹೆಚ್‌ಎಸ್.ಲಕ್ಷ್ಮೀಶ್ (ಮಾಧ್ಯಮ ಛಾಯಾಗ್ರಹಣ), ಪ್ರೀತು ಕೃಷ್ಣ (ನೃತ್ಯ) ಲಕ್ಷ್ಮಿ ಬೆಂಗಳೂರು (ಸಮಾಜಸೇವೆ), ಧೃತಿ ಪೂಜಾರಿ (ಬಾಲ ಪ್ರತಿಭೆ) ಇವರುಗಳಿಗೆ ನ.5 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
::: ಗಾನ ಹೊನಲು ಹಾಗೂ ಕುಣಿಯೋಣು ಬಾರಾ ಸ್ಪರ್ಧೆಯ ವಿಜೇತರು :::
ಸಮರ್ಥ ಕನ್ನಡಿಗರು ಸಂಸ್ಥೆ ನಡೆಸಿದ ಆನ್ ಲೈನ್ ವೈಯುಕ್ತಿಕ ಗಾಯನ ಸ್ಪರ್ಧೆಯಲ್ಲಿ ಪುಟಾಣಿಗಳ ವಿಭಾಗದಲ್ಲಿ ಆದ್ಯ. ವಿ, ಶಾಖ್ಯ ಬಿ, ಚಿರಾಗ್ವಿ, ಮಿನುಗು, ಅಪೇಕ್ಷಾ ಭಾರದ್ವಾಜ್, ಬೌಶ್ವಿಕ್ ದರ್ಶ ಭೋಜಮ್ಮ, ಜನ್ಯ ಡಿ.ಎನ್ ಬಹುಮಾನ ವಿಜೇತರಾಗಿದ್ದಾರೆ. ಒಂದನೇ ವಿಭಾಗದಲ್ಲಿ ಸ್ಕಂದ ಮಧುಕರ್ ಪ್ರಥಮ, ಸುಮೇಧಾ ರಾವ್ ದ್ವಿತೀಯ, ಲೇಖನ ತೃತೀಯ ಸ್ಥಾನ ಪಡೆದಿದ್ದಾರೆ.
ಎರಡನೇ ವಿಭಾಗದಲ್ಲಿ ಗೌರಿ ಎಸ್.ಕಾಂಚನ್ ಉಡುಪಿ ಪ್ರಥಮ, ಸಪ್ನಾ ಮಧುಕರ್ ದ್ವಿತೀಯ, ಅನೂಷ ವಿರಾಜಪೇಟೆ ಹಾಗೂ ಬಾಳೆಯಡ ಬಿಷನ್ ಬಿದ್ದಪ್ಪ ತೃತೀಯ ಸ್ಥಾನ ಗಳಿಸಿದ್ದಾರೆ.
ಮೂರನೇ ವಿಭಾಗದಲ್ಲಿ ವಿ.ಟಿ.ಶ್ರೀನಿವಾಸ್ ಗೋಣಿಕೊಪ್ಪ ಪ್ರಥಮ, ಅರ್ಪಿತಾ ಎಸ್. ಭಟ್ ಬೆಂಗಳೂರು ದ್ವಿತೀಯ, ವಿದ್ಯಾ ಜಗದೀಶ್ ಕಿರುಗೂರು ಹಾಗೂ ತನ್ವಿತಾ ಶೆಟ್ಟಿ ಸೋಮವಾರಪೇಟೆ ತೃತೀಯ ಬಹುಮಾನ ಪಡೆದಿದ್ದಾರೆ.
ನೃತ್ಯ ಸ್ಪರ್ಧೆ ಒಂದನೇ ವಿಭಾಗದಲ್ಲಿ ಭವಿಷ್ಯ ಎಂ.ಆರ್. ಮದೆ ಪ್ರಥಮ, ಹಂಸಿಕಾ ಎನ್.ಜೆ ಮಡಿಕೇರಿ ದ್ವಿತೀಯ, ನಯನ ಮಡಿಕೇರಿ ತೃತೀಯ, ಎರಡನೇ ವಿಭಾಗದಲ್ಲಿ ಸುಮೇಧಾ ರಾವ್ ಪ್ರಥಮ, ನಿಹಾರಿಕ ಜ್ಞಾನ ಜ್ಯೋತಿ ದ್ವಿತೀಯ, ಕೀರ್ತನ ತೃತೀಯ ಬಹುಮಾನ ಗಳಿಸಿದ್ದಾರೆ.
ಮೂರನೇ ವಿಭಾಗದಲ್ಲಿ ಅನುಕ್ತಾ ಕೆ. ಮಂಗಳೂರು ಪ್ರಥಮ, ಭೂಮಿಕಾ ಯು.ಆರ್ ಭಟ್ ದ್ವಿತೀಯ, ದುಂಧುಭಿ ತೃತೀಯ ಬಹುಮಾನ ಗಳಿಸಿದ್ದಾರೆ ಎಂದು ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.
::: ನ.5 ರಂದು ಕನ್ನಡ ಹಬ್ಬ :::
ಮಡಿಕೇರಿಯ ಓಂಕಾರ ಸದನದಲ್ಲಿ ನ.5 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಸಮರ್ಥ ಕನ್ನಡಿಗರು ಸಂಸ್ಥೆಯಿಂದ ಆಯೋಜಿತ ಕನ್ನಡ ಹಬ್ಬ – ನಿಮ್ಮ ಪ್ರತಿಭೆ ನಮ್ಮ ವೇದಿಕೆ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಉದ್ಘಾಟಿಸಲಿದ್ದಾರೆ. ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು, ಪ್ರಧಾನ ಸಂಚಾಲಕ ಆನಂದ ದಗ್ಗನಹಳ್ಳಿ, ಮುಂಬೈನ ಲೇಖಕಿ ಜಯಂತಿ ಸಿ.ರಾವ್, ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಡೆಯುವ ಸಾಧಕರಿಗೆ ಸನ್ಮಾನ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮಲ್ಲಿ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉದ್ಯಮಿ ಕೆ.ದಾಮೋದರ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಸಮಾಜ ಸೇವಕಿ ಕಲ್ಮಾಡಂಡ ಶಶಿ ಮೊಣ್ಣಪ್ಪ, ಡಾ.ಅನುಶ್ರೀ ಅನಂಶಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ವಿಜೇತರಿಗೆ ಬೊಟ್ಟೋಳಂಡ ಕಪ್ ವಿತರಣೆ*
Next Article *ಉಳುವಂಗಡ ಕಾವೇರಿಗೆ ಗೌರವ ಡಾಕ್ಟರೇಟ್*

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

ಹೊಸದಿಲ್ಲಿ, ಮಾರ್ಚ್ 2, 2026: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಜಾಗತಿಕ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದ್ದು, ಭಾರತದ ಮೇಲೆ ಇದರ…

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.