Facebook Twitter WhatsApp Email Telegram Copy Link ಗದಗ ನ.4 : ಗದಗದ ಶ್ರೀ ತೋಂಟದಾರ್ಯ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪೀಠಾಧಿಪತಿಗಳಾದ ಡಾ. ಶ್ರೀ ಸಿದ್ಧರಾಮ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಕೆ.ಪಾಟೀಲ್ ಸೇರಿ ಹಲವರು ಹಾಜರಿದ್ದರು.