Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  •  *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ವಿದ್ಯಾರ್ಥಿಗಳು ಕೌಶಲ್ಯಾಧಾರಿತ ತರಬೇತಿಯನ್ನು ಪಡೆಯಿರಿ : ರೆ.ಫಾ. ಐಸಾಕ್ ರತ್ನಕರ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ವಿದ್ಯಾರ್ಥಿಗಳು ಕೌಶಲ್ಯಾಧಾರಿತ ತರಬೇತಿಯನ್ನು ಪಡೆಯಿರಿ : ರೆ.ಫಾ. ಐಸಾಕ್ ರತ್ನಕರ್ ಸಲಹೆ*

ನವೆಂಬರ್ 6, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ  ನ.6 : ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು.
ಮುಂಬೈ ಯ ಬಜಾಜ್ ಫಿಂಸೆರ್ವ್ ಕಂಪನಿ ವತಿಯಿಂದ ವಿರಾಜಪೇಟೆ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯವು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ ತರಬೇರಿ ಪಡೆಯಬೇಕು ಎಂದರು. ಆ ಮೂಲಕ ಸೂಕ್ತ ಉದ್ಯೋಗದ ಆಯ್ಕೆ ಮಾಡಬಹುದು ಎಂದು ತಿಳಿಸಿದರು.
ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕೌಶಲ್ಯ ಆಧಾರಿತ ಉದ್ಯೋಗ ಇಂದು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ತರಬೇತಿ ಪಡೆಯುವಂತಾಗಲು ಈ ಕಾರ್ಯಕ್ರಮವನ್ನು ಎಂ. ಓ. ಯು ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ತರಬೇತುದಾರೆ ಬಜಾಜ್ ಫಿಂಸೆರ್ವ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರಶ್ಮಿ ಮನ್ಸುಖಾನಿ, ಐಕ್ಯೂಎಸಿ ಸಂಚಾಲಕಿ ಹೇಮ, ವಾಣಿಜ್ಯ ವಿಭಾಗ ಮುಖ್ಯಸ್ಥೆ ದೃಶ್ಯ ಹಾಜರಿದ್ದರು. ವಿದ್ಯಾರ್ಥಿನಿ ದಿಯಾ ನಿರೂಪಿಸಿದರು.
ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಹಣಕಾಸು, ಇನ್ಸೂರೆನ್ಸ್ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಈ ಸರ್ಟಿಫಿಕೇಟ್ ಕೋರ್ಸ್ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ…

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.