Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುವೇ೯ದ ದಿನಾಚರಣೆ : ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ : ಶಾಸಕ ಡಾ.ಮಂಥರ್ ಗೌಡ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುವೇ೯ದ ದಿನಾಚರಣೆ : ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ : ಶಾಸಕ ಡಾ.ಮಂಥರ್ ಗೌಡ*

November 10, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.10  : ರಾಜ್ಯ ಸಕಾ೯ರ ಜನತೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಕಾಯ೯ಕ್ಕೆ ಆದ್ಯತೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ.

ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನೀಮಾ ಸಂಸ್ಥೆಯಿಂದ ಆಯೋಜಿತ ರಾಷ್ಟ್ರೀಯ 8ನೇ ಆಯುವೇ೯ದ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಸಂರಕ್ಷಣೆಯಲ್ಲಿ ಆಲೋಪತಿ ಮತ್ತು ಆಯುವೇ೯ದ ಚಿಕಿತ್ಸೆಗಳು ಬಹುಮುಖ್ಯ ಪಾತ್ರ ವಹಿಸಿದೆ. ಪುರಾತನ ಕಾಲದ ಐತಿಹ್ಯ ಹೊಂದಿರುವ ಆಯುವೇ೯ದ ಮತ್ತು ಅಲೋಪತಿ ಔಷಧೀಯ ಪದ್ದತಿಗಳ ಬಗ್ಗೆ ಆಗಿಂದಾಗ್ಗೆ ಚಚೆ೯ಗಳು ನಡೆಯುತ್ತಲೇ ಇದೆ. ಹೀಗಿದ್ದರೂ ಆಯುವೇ೯ದ ಮತ್ತು ಅಲೋಪತಿ ಎರಡೂ ಪದ್ದತಿಗಳನ್ನು ಅಗತ್ಯವಿದ್ದಷ್ಟು ಬಳಸಿಕೊಂಡು ಪ್ರತೀಯೋವ೯ರು ತಮ್ಮ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಗಮನ ಹರಿಸಲು ಸಾಧ್ಯ ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಬಹುತೇಕ ಮಂದಿ ಒತ್ತಡದ ಜೀವನ ಕ್ರಮದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಎಲ್ಲಕ್ಕಿಂತ ಮೊದಲು ಮಾನಸಿಕವಾಗಿ ಪ್ರತೀಯೋವ೯ರು ಸಂತೋಷದಿಂದ ಇರುವುದು ಮುಖ್ಯವಾಗುತ್ತದೆ. ಮನಸ್ಸಿನ ಸಂತೋಷದಿಂದ ಪ್ರತೀಯೋವ೯ರು ಉತ್ತಮ ಆರೋಗ್ಯ ಸಂಪಾದಿಸಲು ಸಾಧ್ಯವಾಗಲಿದೆ ಎಂದು ಡಾ.ಮಂಥರ್ ಗೌಡ ಅಭಿಪ್ರಾಯಪಟ್ಟರು.

ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ ಮಾತನಾಡಿ,ಹಳೇ ಕಾಲದಿಂದಲೂ ಮನೆಯಲ್ಲಿ ಬಳಸುವ ಅರಶಿಣ, ಹಳದಿ, ಜೇನುತುಪ್ಪ, ಜೀರಿಗೆ, ಬೆಲ್ಲದಂಥ ಅನೇಕ ಪದಾಥ೯ಗಳು ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಮುಖ್ಯ ಪಾತ್ರ ವಹಿಸಿದ್ದವು. ಕೋವಿಡ್ ಸಂದಭ೯ದಲ್ಲಿ ಆಯುವೇ೯ದದ ಮಹತ್ವ ಇಡೀ ಜಗತ್ತಿಗೆ ತಿಳಿಯಿತು. ಯಾರೇ ಆದರೂ ಆಹಾರ ಪದ್ದತಿಯನ್ನು ಉತ್ತಮವಾಗಿರಿಸಿಕೊಂಡು, ಜೀವನಶೈಲಿಯನ್ನು ಸರಿದೂಗಿಸಿಕೊಂಡದ್ದೇ ಆದಲ್ಲಿ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ನೀಮಾ ಸಂಸ್ಥೆಯ ಕೊಡಗು ಜಿಲ್ಲಾಧ್ಯಕ್ಷ ಡಾ. ಎ.ಆರ್.ರಾಜಾರಾಮ್ ಮಾತನಾಡಿ, ಕೊಡಗಿನಲ್ಲಿ ಕೂಡ ಆಯುವೇ೯ದ ಔಷಧ ಪದ್ದತಿ ಜನರಿಂದ ಮನ್ನಣೆ ಪಡೆಯುತ್ತಿರುವ ಈ ದಿನಗಳಲ್ಲಿ ಸಕಾ೯ರ ನೀಮಾ ಸಂಸ್ಥೆ ಬಹಳ ವಷ೯ಗಳ ಬೇಡಿಕೆಯಾಗಿರುವ ಸುಸಜ್ಜಿತ ಆಯುವೇ೯ದ – ಯೋಗ ಭವನಕ್ಕೆ ಕನಿಷ್ಟ 5 ಎಕ್ರೆ ಜಾಗ ಒದಗಿಸುವಂತೆ ಮನವಿ ಮಾಡಿದರು. ಯೋಗಭವನ ನಿಮಾ೯ಣವಾದಲ್ಲಿ ದೇಶವಿದೇಶಗಳ ಪ್ರವಾಸಿಗರೂ ಕೂಡ ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಅವಕಾಶ ದೊರಕುತ್ತದೆ ಎಂದೂ ಡಾ.ರಾಜಾರಾಮ್ ಅಭಿಪ್ರಾಯಪಟ್ಟರು. ಸಕಾ೯ರದ ಅಧೀನದಲ್ಲಿನ ಆರೋಗ್ಯ ಇಲಾಖೆಯ ಸಹಾಯವಾಣಿಯಲ್ಲಿ ಆಯುವೇ೯ದ ಪದ್ದತಿಯ ವೈದ್ಯರಿಗೂ ಸೇವೆ ದೊರಕಿಸುವಂತಾಗಲು ಅವಕಾಶ ಕಲ್ಪಿಸಬೇಕು ಎಂದೂ ರಾಜಾರಾಮ್ ಶಾಸಕರಿಗೆ ಮನವಿ ಸಲ್ಲಿಸಿದರು.

ಕಾಯ೯ಕ್ರಮದಲ್ಲಿ ನೀಮಾ ಕೊಡಗು ಘಟಕದ ಸ್ಥಾಪಕಾಧ್ಯಕ್ಷ ಕೊಡ್ಲಿಪೇಟೆಯ ಡಾ. ಸಿ.ಆರ್. ಉದಯಕುಮಾರ್ ಅವರನ್ನು ನೀಮಾ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಡಾ. ನಡಿಬೈಲು ಉದಯಕುಮಾರ್ ಸ್ವಾಗತಿಸಿ, ಡಾ.ಸೌಮ್ಯ ಗಣರಾಜ್ ನಿರೂಪಿಸಿದ ಕಾಯ೯ಕ್ರಮದಲ್ಲಿ ಡಾ. ಪದ್ಮನಾಭ್ ವಂದಿಸಿದರು. ಜಿಲ್ಲಾ ಆಯುಶ್ ಅಧಿಕಾರಿ ಡಾ. ಸಿ. ರೇಣುಕಾ ದೇವಿ, ನಗರಸಭೆ ಸದಸ್ಯ ಬಿ.ವೈ.ರಾಜೇಶ್, ನೀಮಾ ಸಂಸ್ಥೆಯ ಜಿಲ್ಲಾ ಕಾಯ೯ದಶಿ೯ ಡಾ.ಶ್ಯಾಮ್ ಪ್ರಸಾದ್ ಹಾಜರಿದ್ದರು.

ಇದೇ ಸಂದಭ೯ ರಾಷ್ಟ್ರೀಯ ಆಯುವೇ೯ದ ದಿನಾಚರಣೆ ಪ್ರಯುಕ್ತ ಸುಳ್ಯದ ಕೆವಿಜಿ ಆಯುವೇ೯ದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ತಂಡದಿಂದ ಉಚಿತ ಆರೋಗ್ಯ ತಪಾಸಣೆ, ಸಲಹೆ, ಚಿಕಿತ್ಸಾ ಶಿಬಿರ ಆಯೋಜಿಸಲ್ಪಟ್ಟಿತ್ತು, ಶಿಬಿರಕ್ಕೆ ಮಂಗಳೂರು ವಿಭಾಗದ ಆರೋಗ್ಯ ಭಾರತಿಯ ಸಹಯೋಗ ನೀಡಲಾಗಿತ್ತು.

ಕಾಯ೯ಕ್ರಮಕ್ಕೂ ಮುನ್ನ ಧನ್ವಂತರಿ ಪೂಜೆ ಆಯೋಜಿಸಲ್ಪಟ್ಟಿತ್ತು. ಆಯುವೇ೯ದ ದಿನಾಚರಣೆ ಅಂಗವಾಗಿ ಆಯೋಜಿತ ಚಿತ್ರಕಲಾ, ಪೋಸ್ಟರ್ ರಚಿಸುವ ಸ್ಪಧೆ೯ಯಲ್ಲಿ ವಿಜೇತ ವಿದ್ಯಾಥಿ೯ಗಳಿಗೆ ಶಾಸಕರು ಬಹುಮಾನ ವಿತರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕರ್ನಲ್ ಆಗಿ ಮುಂಬಡ್ತಿ ಹೊಂದಿದ ಕೊಡಗಿನ ಡಾ.ಕಿರಣ್ ಕಾಳಪ್ಪ*
Next Article *ನ.22 ರಂದು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಬಿಂಬಿಸುವ ಸ್ಪರ್ಧೆಗಳು*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.