Facebook Twitter WhatsApp Email Telegram Copy Link ಸೋಮವಾರಪೇಟೆ ನ.15 : ಸೋಮವಾರಪೇಟೆಯ ಬಸವೇಶ್ವರ ದೇವಾಲಯದಲ್ಲಿ ದೀಪಾವಳಿಯ ಪ್ರಯುಕ್ತ ಮಂಗಳವಾರ ಗೋಪೂಜೆ ಮಾಡಲಾಯಿತು. ವೀರಶೈವ ಸಮಾಜದ ಯಜಮಾನರಾದ ಬಿ.ಪಿ.ಶಿವಕುಮಾರ್, ಶೆಟ್ರು ಬಿ.ಆರ್.ಮೃತ್ಯುಂಜಯ, ಕಾರ್ಯದರ್ಶಿ ಸಿ.ಸಿ.ನಾಗರಾಜ್ ಇದ್ದರು.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026