Facebook Twitter WhatsApp Email Telegram Copy Link ಸೋಮವಾರಪೇಟೆ, ನ.15 ಸೋಮವಾರಪೇಟೆಯ ಶ್ರೀ ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋವಿನ ಪೂಜೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್, ದೇವಾಲಯ ಜೀಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ಹಾಗೂ ಕಾರ್ಯದರ್ಶಿ ನಂದಕುಮಾರ್ ಸೇರಿದಂತೆ ಹಲವರು ಇದ್ದರು.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026