Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
  • *ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*
  • *ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಮಕ್ಕಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ರೆ.ಫಾ.ಐಸಾಕ್ ರತ್ನಾಕರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಮಕ್ಕಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ರೆ.ಫಾ.ಐಸಾಕ್ ರತ್ನಾಕರ್*

ನವೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.16 : ಪ್ರತಿಯೊಬ್ಬರಲ್ಲೂ ಹಲವು ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದು ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗಳಲ್ಲಿ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರಲ್ಲಿ ಪೋಷಕರು, ಶಿಕ್ಷಕರು ಮಹತ್ವವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಬಹುದಾಗಿದೆ ಎಂದರು.
ಕಳೆದ 20 ವರ್ಷಗಳಿಂದ ಸರಕಾರ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಕರು ಮಗುವಿನ ಪ್ರತಿಭೆಗೆ ಸಾಕ್ಷಿಭೂತರಾಗಿದ್ದಾರೆ. ವಿವಿಧ ಸ್ಫರ್ದೆಗಳಲ್ಲಿ ಬಹುಮಾನ ಬರುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ವಿರಾಜಪೇಟೆ ತಾಲೂಕು ತಹಶೀಲ್ದಾರ್ ಹೆಚ್.ಎನ್.ರಾಮಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು. ಪ್ರತಿಯೊಂದು ಮಗುವು ಕಲೆ, ಸಂಗೀತ ಮತ್ತು ಚಿತ್ರಕಲೆ ಇಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತದೆ ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇಂತಹ ಅವಕಾಶಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವೇಷ ಭೂಷಣ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕು. ಮಕ್ಕಳು ದೇಶದ ಉತ್ತಮ ಪ್ರಜೆಯಾಗಲು ಶಿಕ್ಷಕರು ಮಾರ್ಗದರ್ಶಕರಾಗಬೇಕು ಎಂದರು.
ವೇದಿಕೆಯಲ್ಲಿ ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ, ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಪಿ.ಎ. ಪ್ರಭುಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶೀ ಎ.ವಿ. ಮಂಜುನಾಥ್, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಯ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಪಿ.ಎ. ಪ್ರವೀಣ್, ರಾಜ್ಯ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಜಿ. ಗಿಡ್ಡಯ್ಯ, ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ ಎಸ್‍ಸಿ ಎಸ್‍ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ಟಿ.ಎಸ್ ಮಹೇಶ್ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಬಿಆರ್‍ಪಿಗಳಾದ ಗೀತಾಂಜಲಿ, ಮಾರ್ಗರೇಟ್, ಶುಶಾ, ಸಿಆರ್‍ಪಿ ವೆಂಕಟೇಶ್, ಸೇರಿದಂತೆ ಇಲಾಖೆಯವರು ಉಪಸ್ಥಿತರಿದ್ದರು.
ವಿರಾಜಪೇಟೆ ತಾಲೂಕಿನ 14 ಕ್ಲಸ್ಟರ್‍ಗೆ ಸೇರಿದ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ್ದಿರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಸ್ವಾಗತಿಸಿದರು, ಸಿಆರ್‍ಪಿಗಳಾದ ಅನಿತಾ ಕುಮಾರಿ, ಕರುಂಬಯ್ಯ, ಜೀವನ್ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ ವಂದಿಸಿದರು. ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್ ಪ್ರಾರ್ಥಿಸಿದರು.
ಬೇರೆ ಬೇರೆ ವೇದಿಕೆಗಳಲ್ಲಿ ವೈಯುಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳು ನಡೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೯ : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ…

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026

*ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*

ಮಾರ್ಚ್ 9, 2026

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.