ಮಡಿಕೇರಿ ನ.22 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನವೆಂಬರ್, 23 ರಂದು ಮಧ್ಯಾಹ್ನ 2.30 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.









