Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದರು ಕೊಡಗಿನ ಜನರ ಕ್ಷಮೆ ಕೇಳಲಿ : ಕಾಂಗ್ರೆಸ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸದರು ಕೊಡಗಿನ ಜನರ ಕ್ಷಮೆ ಕೇಳಲಿ : ಕಾಂಗ್ರೆಸ್ ಒತ್ತಾಯ*

ಡಿಸೆಂಬರ್ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.4 : ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳ ಮೂಲಕ ಕೊಡಗು ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ದೃಢಪಟ್ಟಿರುವುದರಿಂದ, ಸತ್ಯಕ್ಕೆ ದೂರವಾದ ಹೇಳಿಕೆ ನೀಡುತ್ತಾ ಬರುತ್ತಿರುವ ಸಂಸದ ಪ್ರತಾಪ ಸಿಂಹ ಅವರು ಕ್ಷೇತ್ರದ ಜನತೆಯಲ್ಲಿ ಕ್ಷಮೆ ಕೋರಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಪ್ರತಾಪ ಸಿಂಹ ಅವರು, ಬಿಜೆಪಿ ಅವಧಿಯಲ್ಲಿ ಘೋಷಿಸಿದ ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದರು. ಅದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ತಿಳಿಸಿದ್ದರು. ಆದರೂ ಸಂಸದರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡೇ ಬರುತ್ತಿದ್ದರು. ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ನಾನು ಮಾಹಿತಿ ಹಕ್ಕಿನಿಂದ ಪಡೆದ ದಾಖಲೆಗಳು ಹಣ ಬಿಡುಗಡೆಯಾಗಿಲ್ಲ ಎನ್ನುವುದನ್ನು ದೃಢೀಕರಿಸಿದೆಯೆಂದು ಸ್ಪಷ್ಟಪಡಿಸಿದರು.
ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸುವರ್ಣ ಕರ್ನಾಟಕ ಭವನ ಮತ್ತು ತಾಲ್ಲೂಕು ಆಡಳಿತ ಭವನದ ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ಇರುವುದಕ್ಕೆ ಹಿಂದಿನ ಶಾಸಕರುಗಳ ಧೋರಣೆಯೇ ಕಾರಣವೆಂದು ತೆನ್ನಿರ ಮೈನ ಆರೋಪಿಸಿದರು.
ರೂ.5 ಕೋಟಿ ವೆಚ್ಚದ ಸುವರ್ಣ ಕರ್ನಾಟಕ ಭವನದ ಕಾಮಗಾರಿ 2016ಕ್ಕೆ ಪೂರ್ಣಗೊಳ್ಳಬೇಕಿತ್ತು. 2020 ರಲ್ಲಿ ಗಡಿ ಪ್ರದೇಶಾಭಿವೃದ್ಧಿ ನಿಗಮದ ಮೂಲಕ ಹೆಚ್ಚುವರಿ 5 ಕೋಟಿ ರೂ.ಗಳನ್ನು ಭವನ ನಿರ್ಮಾಣಕ್ಕೆ ಬಳಸಲು ಅವಕಾಶ ನೀಡಲಾಯಿತು. ಆದರೆ ಕಾಮಗಾರಿ ಇಂದಿಗೂ ಪೂರ್ಣವಾಗಿಲ್ಲ. ಇದೀಗ ನೂತನ ಶಾಸಕರು ಗುತ್ತಿಗೆದಾರ ಹಾಗೂ ಸಂಬಂಧಿಸಿದ ಇಂಜಿನಿಯರ್‌ಗಳನ್ನು ಕರೆದು ಕಾಮಗಾರಿ ನಡೆಸಲು ಸೂಕ್ತ ನಿರ್ದೇಶನ ನೀಡಿದ್ದು, ತಪ್ಪಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು.
ರೂ.5 ಕೋಟಿ ವೆಚ್ಚದ ತಾಲ್ಲೂಕು ಆಡಳಿತ ಭವನ 2018 ರಲ್ಲಿ ನಿರ್ಮಾಣವಾಗಬೇಕಿತ್ತು. ಇದಕ್ಕೆ 2020 ರಲ್ಲಿ ಹಿಂದಿನ ಶಾಸಕರು ಎರಡನೇ ಹಂತದಲ್ಲಿ ಮತ್ತೆ 5 ಕೋಟಿ ರೂ.ಗಳನ್ನು ಸೇರ್ಪಡೆಗೊಳಿಸಿದ ಬಳಿಕ ಕಾಮಗಾರಿ ನಡೆದಿಲ್ಲವೆಂದು ಟೀಕಿಸಿದರು.
2018-19 ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ನಡೆಯಬೇಕಿದ್ದ 79 ಕಾಮಗಾರಿಗಳ ಬದಲಾಗಿ, ಎಸ್‌ಪಿ ಮನೆ ಬಳಿಯ ರಸ್ತೆಯ ತಡೆಗೋಡೆ ಮತ್ತು ಮತ್ತೊಂದು ಕಾಮಗಾರಿಗೆ ಆ ಹಣವನ್ನು ಬಳಸಿದವರು ಅಂದಿನ ಶಾಸಕರು. ಈ ಹಿನ್ನೆಲೆ ಇದೀಗ ಪ್ರಾಕೃತಿಕ ವಿಕೋಪ ಅನುದಾನದ ಕಾಮಗಾರಿ ಬದಲಾವಣೆಯ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲವೆಂದು ಮೈನಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಡಿಸಿಸಿ ಸದಸ್ಯ ಕೆ.ಯು.ಅಬ್ದುಲ್ ರಜಾಕ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಡೀರ ಸದಾ ಮುದ್ದಪ್ಪ, ಪಕ್ಷದ ಪ್ರಮುಖರಾದ ಐಲಪಂಡ ಪುಷ್ಪಾ ಪೂಣಚ್ಚ ಹಾಗೂ ಕೇಟೋಳಿರ ಮೋಹನ್ ರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.