Facebook Twitter WhatsApp Email Telegram Copy Link ಮಡಿಕೇರಿ ಡಿ.6 : ಶಾಲೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಗೋಣಿಕೊಪ್ಪಲು- ಪೊನ್ನಂಪೇಟೆ ಮುಖ್ಯರಸ್ತೆಯ ಅರುವತೋಕ್ಲುವಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡಿದ್ದು, ಗೋಣಿಕೊಪ್ಪಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026