Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಹಾಕಿ ಪಂದ್ಯಾವಳಿ : ಕರ್ನಾಟಕವನ್ನು ಪ್ರತಿನಿಧಿಸುತ್ತಿರುವವರೆಲ್ಲರು ಕೊಡಗಿನ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ರಾಷ್ಟ್ರೀಯ ಹಾಕಿ ಪಂದ್ಯಾವಳಿ : ಕರ್ನಾಟಕವನ್ನು ಪ್ರತಿನಿಧಿಸುತ್ತಿರುವವರೆಲ್ಲರು ಕೊಡಗಿನ ವಿದ್ಯಾರ್ಥಿಗಳು*

ಡಿಸೆಂಬರ್ 24, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಪೊನ್ನಂಪೇಟೆ ಡಿ.24 : ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 17 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಕರ್ನಾಟಕ ತಂಡ ಸೋಮವಾರದಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಲಿದೆ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಎಲ್ಲಾ ಆಟಗಾರರು ಕೊಡಗಿನ ವಿದ್ಯಾರ್ಥಿಗಳು ಎಂಬುದು ವಿಶೇಷವಾಗಿದೆ. ಇದರಿಂದ ಕೊಡಗಿನ ಕ್ರೀಡಾ ಹಿರಿಮೆಗೆ ಮತ್ತೊಂದು ಗರಿ ಮೂಡಿದಂತಾಗಿದೆ.


ಕಳೆದ ಅಕ್ಟೋಬರ್ 7 ರಿಂದ 9 ರವರೆಗೆ ಕೂಡಿಗೆಯಲ್ಲಿ ನಡೆದ 17 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ಹಾಕಿ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿತು. ಇದರಂತೆ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲೆಯ 11 ವಿದ್ಯಾರ್ಥಿಗಳು ಮತ್ತು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೂಡಿಗೆ ಕ್ರೀಡಾ ವಸತಿ ನಿಲಯದ 7 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳ ತಂಡ ಗ್ವಾಲಿಯರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದೆ.
ಪೊನ್ನಂಪೇಟೆ ಸಂತ ಅಂತೋಣಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ನಾಯಕತ್ವದ ಈ ತಂಡದಲ್ಲಿ ಕೃಪಾಂಕ್ ಕಾಳಪ್ಪ ಗೋಲ್ ಕೀಪರ್ ಆಗಿದ್ದಾರೆ. ಉಳಿದಂತೆ ಎ.ಮಯೂರ್, ಸೋಹನ್ ಕಾರ್ಯಪ್ಪ, ದೀಕ್ಷಿತ್, ಬಿನ್ ಬೋಪಣ್ಣ, ಪವನ್ ಪೊನಣ್ಣ, ಧ್ಯಾನ್ ದೇವಯ್ಯ, ತನಿಷ್ ತಮ್ಮಯ್ಯ, ವಶಿಕ್ ಪೊನ್ನಣ್ಣ ತನಿಷ್ ಮಾದಯ್ಯ ಮತ್ತು ಕೂಡಿಗೆಯ ಕ್ರೀಡಾ ವಸತಿ ನಿಲಯ ವಿದ್ಯಾರ್ಥಿಗಳಾದ ಆಕಾಶ್ ರೆಡ್ಡಿ, ಭಗತ್ ಗೌಡ, ಸಮರ್ಥ್ ನಾಯಕ್, ಪವನ್, ರಾಹುಲ್, ಹೇಮಂತ್ ಮತ್ತು ಮೊಣ್ಣಪ್ಪ ಕರ್ನಾಟಕ ತಂಡದಲ್ಲಿದ್ದಾರೆ. ವೆಂಕಟೇಶ್ ಅವರು ತರಬೇತಿದಾರರಾಗಿರುವ ಈ ತಂಡದ ವ್ಯವಸ್ಥಾಪಕರಾಗಿ ಎಂ. ಟಿ. ಪವನ್ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡ ಸೋಮವಾರ ಮಧ್ಯಾಹ್ನ ಯಶ್ವಂತಪುರದಿಂದ ರೈಲಿನಲ್ಲಿ ಗ್ವಾಲಿಯರ್ ಗೆ ಪ್ರಯಾಣ ಬೆಳೆಸಲಿದೆ. (ರಫೀಕ್ ತೂಚಮಕೇರಿ)

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ಶ್ರದ್ಧಾಭಕ್ತಿಯಿಂದ ಜರುಗಿದ ಹನುಮ ಜಯಂತಿ ಪೂಜಾ ಮಹೋತ್ಸವ : ಶಾಸಕರು ಭಾಗಿ*
Next Article *ಸೋಮವಾರಪೇಟೆ : ಕಳಪೆ ಕಾಮಗಾರಿ ಆರೋಪ : ಶಾಸಕರಿಂದ ಪರಿಶೀಲನೆ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.