ಮಡಿಕೇರಿ ಡಿ.28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ‘ವಿಶ್ವಮಾನವ ದಿನಾಚರಣೆ’ ಯು ಡಿ.29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.







