Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ ಪಂದ್ಯಾವಳಿ : ಹಿಂದೂ ಮಲಯಾಳಿ ಸಮಾಜ ‌ಮರಗೋಡು ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ ಪಂದ್ಯಾವಳಿ : ಹಿಂದೂ ಮಲಯಾಳಿ ಸಮಾಜ ‌ಮರಗೋಡು ತಂಡ ಚಾಂಪಿಯನ್*

ಜನವರಿ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.29 NEWS DESK :  ಮರಗೋಡುವಿನ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಕೊಡಗು ಜಿಲ್ಲಾ ಹಿಂದೂ ‌ ಮಲಯಾಳಿ ಫುಟ್ಬಾಲ್ ಕಪ್ ನಲ್ಲಿ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ರನ್ನರ್ಸ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಪಡೆದುಕೊಂಡಿತ್ತು. ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಫೈನಲ್ ‌ಪಂದ್ಯದಲ್ಲಿ ಹಿಂದೂ ಮಲಯಾಳಿ ಸಮಾಜ‌ ಮರಗೋಡು ‌ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಅವರ ಏಕೈಕ ಗೋಲಿನಿಂದ ಹಿಂದೂ‌ ಮಲಯಾಳಿ ‌ಸಮಾಜ ಮರಗೋಡು ‌ತಂಡ ಮಲಯಾಳಿ ‌ಫುಟ್ಬಾಲ್ ಕಪ್ ಪ್ರಶಸ್ತಿ ‌ಜಯಿಸಿತು.

ಇದಕ್ಕೂ ‌ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯವು ಶ್ರೀ‌ನಿಥಿ ಎಫ್.ಸಿ ಒಂಟಿಯಂಗಡಿ ‌ಹಾಗೂ ಚಾಲೆಂಜರ್ಸ್ ‌ಎಫ್.ಸಿ ಚೆನ್ನಯ್ಯನಕೋಟೆ ತಂಡಗಳ ನಡುವೆ ‌ನಡೆಯಿತು.ಅತ್ಯಂತ ‌ಕುತೂಹಲಕಾರಿ ಪಂದ್ಯದಲ್ಲಿ ಎರಡು ತಂಡವು ‌1-1 ಗೋಲುಗಳನ್ನು ‌ಬಾರಿಸಿ ಸಮಬಲ ಸಾಧಿಸಿತ್ತು.ಶ್ರೀನಿಥಿ ಎಫ್‌.ಸಿ‌‌ ತಂಡದ ಪರವಾಗಿ ಸತ್ಯ ಹಾಗೂ ಚಾಲೆಂಜರ್ಸ್ ಎಫ್.ಸಿ‌ ತಂಡದ ಪರವಾಗಿ ವಿಷ್ಣು ಗೋಲುಗಳಿಸಿ ಡ್ರಾ ಪಡೆದುಕೊಂಡರು. ನಿಗದಿತ ಸಮಯದಲ್ಲಿ ಪಂದ್ಯವು ಸಮಬಲವಾದ ಕಾರಣ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.ಪೆನಾಲ್ಟಿ ಶೂಟೌಟ್ ನ ಐದು‌ ಕಿಕ್ಕ್ ನಲ್ಲಿ ಎರಡು ತಂಡವು ಸಮಬಲ ಸಾಧಿಸಿತು.

ಸಡನ್ ಡೆತ್ ನತ್ತ ಮುಂದುವರೆದ ಪೆನಾಲ್ಟಿ ‌ಶೂಟೌಟ್ ನಲ್ಲಿ ಅಂತಿಮವಾಗಿ ಸಡನ್ ಡೆತ್ ನಲ್ಲಿ 10-09 ಪೆನಾಲ್ಟಿ ಶೂಟೌಟ್ ಗೋಲುಗಳಿಂದ ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡವು ಗೆದ್ದು ಫೈನಲ್ ಪ್ರವೇಶಿಸಿತು.
ಎರಡನೇ ಸೆಮಿಫೈನಲ್ ಪಂದ್ಯವು ಹಿಂದೂ ಮಲಯಾಳಿ ಸಮಾಜ ಮರಗೋಡು ಹಾಗೂ ಚಾಮುಂಡೇಶ್ವರಿ ಫ್ರೆಂಡ್ಸ್ ಅರೆಕಾಡು‌ ತಂಡಗಳ ನಡುವೆ ನಡೆಯಿತು. ಚಾಲೆಂಜರ್ಸ್ ಎಫ್.ಸಿ ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಹಾಗೂ ಉಮೇಶ್ ಮರಗೋಡು ಅವರ ತಲಾ ಒಂದು ಗೋಲುಗಳ ನೆರವಿನಿಂದ ಚಾಮುಂಡೇಶ್ವರಿ ಅರೆಕಾಡು ತಂಡವನ್ನು ಮಣಿಸಿ ಹಿಂದೂ ಮಲಯಾಳಿ ‌ಸಮಾಜ‌ ಮರಗೋಡು ‌ತಂಡವು 2-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ಫೈನಲ್ ಗೆ ಲಗ್ಗೆಯಿಟ್ಟಿತ್ತು.

ಜ.26 ರಿಂದ 28 ವರೆಗೆ ನಡೆದ ಹಿಂದೂ ಮಲಯಾಳಿ ಫುಟ್ಬಾಲ್ ‌ಕಪ್ 08 ತಂಡಗಳು‌ ಹಾಗೂ 72 ಆಟಗಾರರು ಭಾಗವಹಿಸಿ, ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಹಿಂದೂ ಮಲಯಾಳಿ ಸಮಾಜ ಮರಗೋಡು ‌ತಂಡ ನಾಯಕ ಅಜಿತ್ ಚೆಟ್ಟಳ್ಳಿ ಪಡೆದುಕೊಂಡರು. ಬೆಸ್ಟ್ ಡಿಫೆಂಡರ್ ಪ್ರಶಸ್ತಿಗೆ ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ನಾಯಕ ಶರತ್(ಕಣ್ಣ) ಭಾಜನರಾದರು. ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಅಭಿಷೇಕ್ ಕುಶಾಲನಗರ ಹಾಗೂ ಅತೀ ಹೆಚ್ಚು ಗೋಲು ಬಾರಿಸಿದ ಆಟಗಾರ ಪ್ರಶಸ್ತಿಯನ್ನು ಶ್ರೀನಿಥಿ‌ ಎಫ್.ಸಿ ಒಂಟಿಯಂಗಡಿ ‌ತಂಡದ ಸತ್ಯ ಪಡೆದುಕೊಂಡರು. ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಚಾಮುಂಡೇಶ್ವರಿ ಫ್ರೆಂಡ್ಸ್ ಅರೆಕಾಡು ತಂಡದ ನೀಕ್ಷಿತ್ ಪಡೆದುಕೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.