Facebook Twitter WhatsApp Email Telegram Copy Link ಸಿದ್ದಾಪುರ ಫೆ.1 NEWS DESK : ಗುಹ್ಯ ಗ್ರಾಮದ ನಂದ ಎಂಬವರ ಕಾಫಿತೋಟದ ಕಣದಲ್ಲಿ ಜೋಡಿ ನಾಗರಹಾವುಗಳು ಕಾಣಿಸಿಕೊಂಡ ಘಟನೆ ನಡೆದಿದೆ. ವಿಷಯವರಿತ ಉರಗ ರಕ್ಷಕ ಸುರೇಶ್ ಪೂಜಾರಿ ಸ್ಥಳಕ್ಕೆ ತೆರಳಿ ಭಾರೀ ಗಾತ್ರದ ನಾಗರಹಾವುಗಳನ್ನು ಸುರಕ್ಷಿತವಾಗಿ ಸೆರೆಹಿಡಿದು, ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026