Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕರಾವಳಿಯ ಕಣ್ಮಣಿ ಕುಂದಾಪುರ*
ಪ್ರವಾಸಿತಾಣ

*ಕರಾವಳಿಯ ಕಣ್ಮಣಿ ಕುಂದಾಪುರ*

February 5, 20241 Min Read
Share
Facebook Twitter LinkedIn Pinterest WhatsApp Email

ಕುಂದಾಪುರ, ಇದು ಜಿಲ್ಲಾ ಕೇಂದ್ರವಾದ ಉಡುಪಿಯಿಂದ 36 ಕಿಲೋ ಮೀಟರ್ ದೂರದಲ್ಲಿ ಇರುವ ತಾಲ್ಲೂಕು ಪಟ್ಟಣವಾಗಿದೆ. ಪಶ್ಚಿಮ ದಿಕ್ಕಿನಲ್ಲಿರುವ ಸಮುದ್ರ ತೀರವು ಕುಂದಾಪುರ ತಾಲ್ಲೂಕಿನ ಪ್ರಮುಖ ಆಕರ್ಷಣೆಗಳಲ್ಲೊಂದು. ಈ ತಾಲ್ಲೂಕಿನ ಗಂಗೊಳ್ಳಿಯಲ್ಲಿರುವ ಸೇತುವೆಯು ಉಡುಪಿ ಜಿಲ್ಲೆಯಲ್ಲೇಅತೀ ದೊಡ್ಡದು ಎಂಬ ಖ್ಯಾತಿ ಪಡೆದಿದೆ. ಬಡಗುತಿಟ್ಟು ಯಕ್ಷಗಾನ ಕಲೆಯನ್ನು ಬೆಳೆಸುವಲ್ಲಿ ಕುಂದಾಪುರದ ಪಾತ್ರ ಬಹಳ ಪ್ರಮುಖ. ಕುಂದಾಪುರದ ಮತ್ತೊಂದು ವಿಶೇಷವೆಂದರೆ, ಇದೊಂದು ಪರ್ಯಾಯ ದ್ವೀಪದ ರೂಪದಲ್ಲಿ- ಉತ್ತರ, ಪಶ್ಚಿಮ ಮತ್ತು ಪೂರ್ವ ದಿಕ್ಕಿನಲ್ಲಿ ನೀರಿದೆ- (ಸಮುದ್ರ, ಗಂಗೊಳ್ಳಿ ಹೊಳೆ ಮತ್ತು ಹಾಲಾಡಿ ಹೊಳೆ ಹಾಗೂ ಕೋಣಿ ಹಿನ್ನೀರು ಪ್ರದೇಶ) ಮತ್ತು ದಕ್ಷಿಣದಲ್ಲಿ ಮಾತ್ರ ನೆಲವಿರುವ ಪ್ರದೇಶವಾಗಿರುತ್ತದೆ. ಇಂತಹ ಒಂದು ವೈಚಿತ್ರ್ಯದ ಪ್ರಚಾರವಾಗಿಲ್ಲ ಮತ್ತು ಈ ನೀರಿನ ಇರವನ್ನು ಪ್ರವಾಸೋದ್ಯಮಕ್ಕೂ ಬಳಸುವ ಪ್ರಯತ್ನ ಹೆಚ್ಚಾಗಿ ನಡೆದಿಲ್ಲ. ಕುಂದಾಪುರ ಸಂತೆಯು ಸುತ್ತಲಿನ ನೂರಾರು ಹಳ್ಳಿಗಳ ವ್ಯಾಪಾರಕ್ಕೆ ಮತ್ತು ‘ಕೃಷಿ ಉತ್ಪನ್ನ ಮಾರಲು’ ಅನುಕೂಲ ಮಾಡಿಕೊಡುತ್ತಿದೆ.

ಪ್ರೇಕ್ಷಣೀಯ ಸ್ಥಳಗಳು ::  ಬೈಂದೂರು ಕುಂದಾಪುರದಿಂದ ಸುಮಾರು 32 ಕಿ. ಮೀ ದೂರದಲ್ಲಿದೆ. ಕರ್ನಾಟಕದ ವಿವಿಧ ಪ್ರಸಿದ್ದ ಪ್ರವಾಸಿ ಸ್ಥಳಗಳಲ್ಲಿ ಬೈಂದೂರು ಒಂದು. ಮೊದಲು ಇಲ್ಲಿ ’ಬಿಂದುಋಷಿ’ ಎನ್ನುವ ಮಹರ್ಷಿಗಳು ತಪಸ್ಸು ಮಾಡುತ್ತಿದ್ದರಿಂದ ಬಿಂದುನಾಡು, ಬಿಂದುಪುರ, ಬಿಂದೂರು ಕ್ರಮೇಣ ಬೈಂದೂರು ಆಗಿ ಪರಿವರ್ತನೆ ಆಯಿತು ಎಂಬುವುದು ಕೆಲವು ತಜ್ಞರ ಅಭಿಪ್ರಾಯ. ಇಲ್ಲಿ ಹಲವಾರು ವರ್ಷಗಳ ಇತಿಹಾಸವಿರುವ “ಶ್ರೀ ಸೇನೆಶ್ವರ ದೇವಸ್ಥಾನ”ವು ಬಹಳ ಪ್ರಸಿದ್ದಿಯನ್ನು ಪಡೆದಿದೆ. ಬೈಂದೂರು ಹಲವಾರು ಪ್ರವಾಸಿ ಸ್ಥಳಗಳನ್ನು ಒಳಗೊಂಡಿದ್ದು ಅವುಗಳಲ್ಲಿ ಸೋಮೇಶ್ವರ ಕಡಲ ತೀರ,ಕೋಸಳ್ಳಿ ಜಲಪಾತ ಕೋಸಳ್ಳಿ|ಜಲಪಾತ, ಸಾಯಿ ವಿಶ್ರಾಮ್ ಬೀಚ್ ರೆಸಾರ್ಟ್, ಕ್ಷಿತಿಜ ನೇಸರ ದಾಮ ಮುಂತಾದವುಗಳು ಹೆಸರುವಾಸಿಗಳಾಗಿದೆ.

ಉಳ್ಳೂರು, ಮರವಂತೆ, ತ್ರಾಸಿ, ಮೆಕ್ಕೆ ಕಟ್ಟು, ಹಾಲಾಡಿ, ಒತ್ತಿನಾಣೆ, ವಾರಾಹಿ ಜಲವಿದ್ಯುತ್ ಉತ್ಪಾದನಾ ಕೇಂದ್ರ, ಆನೆಗುಡ್ಡೆ (ಕುಂಭಾಶಿ), ಕೊಲ್ಲೂರು, ಶಂಕರನಾರಾಯಣ, ಬಸ್ರೂರು, ಕೋಟೇಶ್ವರ, ಕಮಲಶಿಲೆ, ಮಾರಣಕಟ್ಟೆ, ಪವಿತ್ರ ರೋಸರಿ ಇಗರ್ಜಿ, ಉಪ್ಪಿನಕುದ್ರು, ಕೋಟ,ಸಾಲಿಗ್ರಾಮ, ಹಟ್ಟಿಯಂಗಡಿ, ಕಿರಿಮಂಜೇಶ್ವರ, ಕೋಡಿ ಸಮುದ್ರತೀರ, ತಲ್ಲೂರು ಮುಂತಾದ ಪ್ರೇಕ್ಷಣಿಯ ಸ್ಥಳಗಳು ಹಾಗೂ ದೇವಾಲಯಗಲಿಗೆ ಭೇಟಿ ನೀಡಬಹುದು.  

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭರವಸೆ
Next Article *ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿ ಡಿಜಿಟಲೀಕರಣ : ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯ : ಸಚಿವ ಕೃಷ್ಣ ಬೈರೇಗೌಡ*

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

April 18, 2025

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

January 3, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

November 28, 2024

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.