Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*
  • *ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*
  • *ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*

ಫೆಬ್ರವರಿ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಖಾಸಗಿ ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಯಾವುದೇ ಮಠ, ಮಂದಿರಗಳನ್ನು ಸರ್ಕಾರ ವಶಪಡಿಸಿಕೊಳ್ಳಬಾರದು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ನ ರಾಜ್ಯ ಘಟಕದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ವಯಂ ನಿರ್ಣಯದ ಮೂಲಕ ದೇವಾಲಯಗಳನ್ನು ಬಿಟ್ಟುಕೊಡಬೇಕು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗುವುದಾಗಿ ತಿಳಿಸಿದರು.
ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ಇದೇ ಫೆ.16ರಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ. ವಕೀಲರು, ಮಾಜಿ ಸೈನಿಕರು, ಅಧಿಕಾರಿಗಳು, ಎಲ್ಲಾ ಸಂಘ, ಸಂಸ್ಥೆಗಳ ಪ್ರಮುಖರು, ದೇವಾಲಯದ ಅರ್ಚಕರು, ಸಿಬ್ಬಂದಿಗಳು, ಕಾರ್ಮಿಕರು, ಭಕ್ತರು ಸಭೆಗೆ ಹಾಜರಾಗಿ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದರು.
ಪ್ರಸ್ತುತ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳು ನಮ್ಮ ಪೂರ್ವಜರ ಶ್ರಮದಿಂದ ಸ್ಥಾಪಿಸಲಾಗಿದೆ. ಸರ್ಕಾರ ದೇವಾಲಯಗಳನ್ನು ನಿರ್ಮಾಣ ಮಾಡಿಲ್ಲ. ಆದಾಯ ಬರುವ ಖಾಸಗಿ ದೇವಾಲಯಗಳನ್ನು ಸರಕಾರ ವಶಪಡಿಸಿಕೊಳ್ಳುವುದಾದರೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಕಾಲೇಜುಗಳು, ಹೆಚ್ಚಾಗಿ ವರಮಾನ ಬರುವ ಮದ್ಯ ಮತ್ತು ಕಾರ್ಖಾನೆಗಳನ್ನು ಯಾಕೆ ವಶಪಡಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ದೇವಾಲಯಗಳಿಂದ ಬಂದ ಆದಾಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡವನ್ನು ನವೀಕರಣ ಮಾಡಬೇಕು, ಉತ್ತಮ ಶಿಕ್ಷಕರನ್ನು ನೇಮಕ ಮಾಡಬೇಕು ಮತ್ತು ಶಿಕ್ಷಕರಿಗೆ ಸಮರ್ಪಕವಾಗಿ ವೇತನ ಪಾವತಿಸಬೇಕು, 1ನೇ ತರಗತಿಯಿಂದ ಕನ್ನಡದ ಜೊತೆಯಲ್ಲಿ ಇಂಗ್ಲೀಷ್ ಕಲಿಕೆಯನ್ನು ಪ್ರಾರಂಭಿಸಬೇಕು, ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಬೇಕು, ರಾಜ್ಯದ ಎಲ್ಲಾ ಗೋಶಾಲೆಗಳ ಗೋವುಗಳಿಗೆ ಮೇವು ಒದಗಿಸಬೇಕು, ದೇವಾಲಯಗಳಿಗೆ ವರ್ಷಕ್ಕೊಂದು ಬಾರಿ ಸುಣ್ಣ ಬಣ್ಣ ಬಳಿಯಬೇಕು. ಅರ್ಚಕರಿಗೆ ಹಾಗೂ ಇತರ ಸಿಬ್ಬಂದಿಗಳಿಗೆ ಉತ್ತಮ ವೇತನ ನೀಡಬೇಕು ಎಂದು ಹರೀಶ್ ಜಿ.ಆಚಾರ್ಯ ಆಗ್ರಹಿಸಿದರು.
ಶುಕ್ರವಾರ ನಡೆಯುವ ಸಭೆಗೆ ಬರಲು ಸಾಧ್ಯವಾಗದವರು 9164857163, 9632611469 ಕ್ಕೆ ವಾಟ್ಸ್ ಆಪ್ ಮಾಡಿ ಅಭಿಪ್ರಾಯ ತಿಳಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ನ ಜಿಲ್ಲಾ ಉಪಾಧ್ಯಕ್ಷ ಕೆ.ರವಿ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಿ.ಆರ್.ಪ್ರದೀಪ್ ಕರ್ಕೆರಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ…

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*

ಜೂನ್ 14, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*

ಜೂನ್ 14, 2026

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.