Facebook Twitter WhatsApp Email Telegram Copy Link ಮಡಿಕೇರಿ ಫೆ.29 NEWS DESK : ಪೊನ್ನಂಪೇಟೆಯಲ್ಲಿರುವ ವೃದ್ಧಾಶ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು.
*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ : ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*ಏಪ್ರಿಲ್ 22, 2026