Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
  • *ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
  • *ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.8 ರಂದು ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.8 ರಂದು ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವ*

ಮಾರ್ಚ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಮಾ.8 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದ್ದು, 9 ಗಂಟೆಗೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯಕ್ಕೆ ಸಾಗಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯಾಗಲಿದೆ. ಸಂಜೆ 6 ರಿಂದ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾಮಪೂಜೆ ಜರುಗಲಿದೆ.
ಸಂಜೆ 7 ಗಂಟೆಗೆ ಮಹಾ ಮೃತ್ಯುಂಜಯ ಹೋಮ ಹಾಗೂ ದೀಪಾರಾಧನೆ ನಡೆಯಲಿದ್ದು, ಜಾಗರಣೆ ಪ್ರಯುಕ್ತ ರಾತ್ರಿ 10 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ. 26: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಕೇರಳ ಮೂಲದ ಮಲಯಾಳಿ ಭಾಷಿಕರು ದೇವರ ನಾಡು ಕೇರಳದ…

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026

*ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*

ಆಗಷ್ಟ್ 26, 2026

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.