Facebook Twitter WhatsApp Email Telegram Copy Link ಕುಶಾಲನಗರ ಮಾ.7 NEWS DESK : ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗೊಂದಿಬಸವನಹಳ್ಳಿಯಲ್ಲಿ 10 ಲಕ್ಷದ ರೂಪಾಯಿ ವೆಚ್ಚದ ಸುಬ್ರಮಣ್ಯ ಕಾಫಿ ಕ್ಯೂರಿಂಗ್ ವರ್ಕ್ಸ್ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
*ಶಾಸಕರಾಗಿ ಯಶಸ್ವಿ 3 ವರ್ಷ ಪೂರೈಸಿದ ಡಾ.ಮಂತರ್ ಗೌಡರಿಗೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಸನ್ಮಾನ*ಮೇ 15, 2026