Share Facebook Twitter LinkedIn Pinterest WhatsApp Email ಮಡಿಕೇರಿ ಮಾ.11 NEWS DESK : ಮತ್ತಿಗೋಡು ಆನೆ ಶಿಬಿರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಶುಭ ಕೋರಿದರು.