ಮಡಿಕೇರಿ ಮಾ.13 NEWS DESK : ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಜಿಲ್ಲಾಡಳಿತ ಭವನದ ಮುಂದೆ ಕಟ್ಟಿರುವ ತಡೆಗೋಡೆ ಸಂಬಂಧ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.
Breaking News
- *ಸಾಮಾನ್ಯ ವರ್ಗಕ್ಕೆ ಸಹಾಯವಾಗದ ಬಜೆಟ್*
- *ಸ್ವಾವಲಂಬಿ ಭಾರತಕ್ಕೆ ಪೂರಕವಾದ ಜನಪರ ಬಜೆಟ್*
- *ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್*
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*
- *ರಾಜ್ಯದ ಹಿತಕ್ಕೆ ನಿರಾಶದಾಯಕ ಬಜೆಟ್ : ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*
- *ಮುಖ್ಯಮಂತ್ರಿಗಳ ಕೊಡಗು ಭೇಟಿ ನಿರಾಶಾದಾಯಕ*
- *ಕೊಡಗು : ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*