Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಸಭಾ ಚುನಾವಣೆ : ಮಾದರಿ ನೀತಿ ಸಂಹಿತೆ ಜಾರಿ : ಕೊಡಗು ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಕೋವಿ ಠೇವಣಿ ಬಗ್ಗೆಯೂ ಇಲ್ಲಿದೆ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಸಭಾ ಚುನಾವಣೆ : ಮಾದರಿ ನೀತಿ ಸಂಹಿತೆ ಜಾರಿ : ಕೊಡಗು ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಕೋವಿ ಠೇವಣಿ ಬಗ್ಗೆಯೂ ಇಲ್ಲಿದೆ ಮಾಹಿತಿ*

ಮಾರ್ಚ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 NEWS DESK : ಭಾರತ ಚುನಾವಣಾ ಆಯೋಗವು ಮಾ.16ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಮಾ.16ರಿಂದಲೇ ಕೊಡಗು ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಾ.28ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಏ.4 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದ್ದು, ಏ.26ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.NEWS DESK
2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡತಡೆಗಳಾಗದಂತೆ ಎಲ್ಲರೂ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಜಿಲ್ಲೆಯ ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಮೈಸೂರು-ಕೊಡಗು ಕ್ಷೇತ್ರದ ಚುನಾವಣೆ ಏ.26 ರಂದು ನಡೆಯಲಿದೆ. ಕೊಡಗು ಜಿಲ್ಲಾ ವ್ಯಾಪ್ತಿಯ 4,66,154 ಮಂದಿ ಮತದಾನದ ಹಕ್ಕನ್ನು ಹೊಂದಿರುವುದಾಗಿ ತಿಳಿಸಿದರು.NEWS DESK
208-ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 2,36,562 ಮತದಾರರಿದ್ದು, 209- ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ 2,29,593 ಮಂದಿ ಮತದಾರರಿದ್ದಾರೆ. ಒಟ್ಟಾಗಿ ಜಿಲ್ಲೆಯಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯಲ್ಲಿ ವಿಶೇಷ ಚೇತನ ಮತದಾರರು 5686 ಹಾಗೂ ಯುವ ಮತದಾರರು 9076 ಮಂದಿ ಇದ್ದಾರೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 273 ಮತಗಟ್ಟೆಗಳಂತೆ ಒಟ್ಟು 546 ಮತಗಟ್ಟ್ಟೆಗಳನ್ನು ಮತದಾನಕ್ಕಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.NEWS DESK
ಕೊಡಗು ಜಿಲ್ಲೆಯ ಚುನಾವಣೆಗಾಗಿ ಹೈದರಾಬಾದ್‌ನಿಂದ 1,002 ಬ್ಯಾಲೆಟ್ ಯೂನಿಟ್, 763 ಕಂಟ್ರೋಲ್ ಯೂನಿಟ್ ಮತ್ತು 845 ವಿವಿ ಪ್ಯಾಟ್‌ಗಳನ್ನು ಪೂರೈಸಲಾಗಿದೆಯೆಂದು ತಿಳಿಸಿದರು.
ಚುನಾವಣೆಯ ಅಕ್ರಮಗಳ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಬಗ್ಗೆ, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಮತ್ತು ಮಾಹಿತಿಯನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ. ವೋಟರ್ ಸಹಾಯವಾಣಿಯು 24*7 ಕಾರ್ಯನಿರ್ವಹಿಸಲಿದೆ ಎಂದರು.NEWS DESK
ಅAಚೆಮತಪತ್ರ- 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನ , ಕೋವಿಡ್ ಶಂಕಿತ, ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಲಾಖೆಗಳ ಕಾರ್ಯನಿರತ ಅಧಿಕಾರಿ ಯಾ ಸಿಬ್ಬಂದಿಗಳಿಗೆ ವಿಶೇಷವಾಗಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಂಚೆ ಮತಪತ್ರಕ್ಕೆ ನಮೂನೆ 12 ಡಿಯಲ್ಲಿ ಈ ದಿನದಿಂದ ನಾಮಪತ್ರ ಸಲ್ಲಿಸಲು ಪ್ರಾರಂಭವಾದ ದಿನಾಂಕದಿಂದ 5 ದಿನದ ಒಳಗಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.NEWS DESK
ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಮಡಿಕೇರಿ ಕ್ಷೆತ್ರದಲ್ಲಿ ಸಹಾಯಕ ಚುನಾವಣಾಧಿಕಾರಿಗಳಾಗಿ ಉಪ ವಿಭಾಗಾಧಿಕಾರಿಗಳಾದ ವಿನಾಯಕ್ ನರ್ವಡೆ, ವಿರಾಜಪೇಟೆ ಕ್ಷೇತ್ರದಲ್ಲಿ ಉಪನಿದೇಶಕರಾದ ಎಲ್.ನಾರಾಯಣ ಸ್ವಾಮಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.NEWS DESK ::: ಕೋವಿ ಠೇವಣಿ :::
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಜಮ್ಮ ಹಿಡುವಳಿದಾರರು ಕೋವಿಯನ್ನು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಬೇಕಾಗಿಲ್ಲ. ಒಂದೊಮ್ಮೆ 5 ವರ್ಷ ಕ್ರಿಮಿನಲ್ ಪ್ರಕರಣದಲ್ಲಿ ಜೈಲುವಾಸ ಸೇರಿದ್ದರೆ ಕೋವಿಯನ್ನು ಸಮೀಪದ ಠಾಣೆಗೆ ಠೇವಣಿ ಇಡಬೇಕು. ಲೈಸನ್ಸ್ ಹೊಂದಿರುವವರು ಕೋವಿಯನ್ನು ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ಠೇವಣಿ ಇಡಬೇಕು. ಒಂದೊಮ್ಮೆ ಕಾಡುಪ್ರಾಣಿಗಳ ಉಪಟಳ ಮತ್ತಿತರ ಅತ್ಯವಶ್ಯಕ ಕಾರಣಕ್ಕಾಗಿ ಕೋವಿಯ ಅವಶ್ಯಕತೆ ಇದ್ದರೆ ಪೊಲೀಸ್ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಮಾಹಿತಿಗಳನ್ನು ನೀಡಿ ಅನುಮತಿಯನ್ನು ಪಡೆದುಕೊಳ್ಳಬಹುದಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಗಡಿ ಭಾಗದಲ್ಲಿ ಜಿಲ್ಲೆಗೆ ಬರುವ ಎಲ್ಲಾ ವಾಹನಗಳ ತಪಾಸಣಾ ದಿನದ 24 ಗಂಟೆ ನಡೆಸಲಾಗುವುದು. ದಾಖಲಾತಿ ಇಲ್ಲದ ಹಣ ಮತ್ತು ವಸ್ತುಗಳನ್ನು ಸಾಗಿಸುವಂತಿಲ್ಲ ಒಟ್ಟಿನಲ್ಲಿ ಶಾಂತಿಯುತ ಚುನಾವಣೆ ನಡೆಸಲು ಸಕಲ ಕ್ರಮ ಕೈಗೊಳ್ಳಲಾಗುವುದು ಎಂದರು.NEWS DESK
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಡೆ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.