ನವದೆಹಲಿ ಮಾ.21 NEWS DESK : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ. ಅರವಿಂದ್ ಕೇಜ್ರಿವಾಲ್ ಮನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
Breaking News
- *ಕೊಡಗಿನಲ್ಲಿ ಬೇಡು ಹಬ್ಬದ ಸಂಭ್ರಮ*
- *ಕೊಡಗಿನಲ್ಲಿ ಉತ್ತಮ ಮಳೆ : ಅಂಗಡಿ, ಮನೆಗಳಿಗೆ ನುಗ್ಗಿದ ನೀರು*
- *ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ*
- *ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ… ಗ್ರಾಮಸ್ಥರೇ ಎಚ್ಚರ…*
- *ಲೆ.ಜ.ಡಾ.ಪ್ರಸಾದ್ ರಿಗೆ ಸನ್ಮಾನ*
- *ಲೋಕಾರ್ಪಣೆಗೆ ಸಿದ್ಧಗೊಂಡಿರುವ ಪವಿತ್ರ ಕುಟುಂಬ ದೇವಾಲಯ*
- *ಕ್ರೀಡಾಕೂಟ ಮುಂದೂಡಿಕೆ*
- *ಹಾಕಿ ತರಬೇತಿ ಶಿಬಿರದ ಸಮಾರೋಪ : ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ : ಶಾಸಕ ಡಾ.ಮಂತರ್ ಗೌಡ*
- *ಬೃಹತ್ ಗಾತ್ರದ ಕಾಡುಕೋಣ ಹತ್ಯೆ*
- *ಉಚಿತ ಪ್ರವೇಶಾತಿಗೆ ಅವಕಾಶ*