Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.25 ರಂದು ಚಂದ್ರ ಗ್ರಹಣ : ಯಾರಿಗೆ ಲಾಭ, ಯಾರಿಗೆ ನಷ್ಟ : ಏನು ದೋಷ ಪರಿಹಾರ ..*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.25 ರಂದು ಚಂದ್ರ ಗ್ರಹಣ : ಯಾರಿಗೆ ಲಾಭ, ಯಾರಿಗೆ ನಷ್ಟ : ಏನು ದೋಷ ಪರಿಹಾರ ..*

ಮಾರ್ಚ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 : ಶೋಭಕೃತ್ ಸಂವತ್ಸರದ ಕೊನೆಯ ಗ್ರಹಣ ಮಾ.25 ರಂದು ಚಂದ್ರ ಗ್ರಹಣವಾಗಿರುತ್ತದೆ. ಈ ಗ್ರಹಣವು ಮಾರ್ಚ್ 25 ಸೋಮವಾರ ಹುಣ್ಣಿಮೆಯಂದು ಭಾರತದ ಸಮಯ ಬೆಳಿಗ್ಗೆ 10.21 ರಿಂದ ಮಧ್ಯಾಹ್ನ 3.5ರ ವರೆಗೆ ಘಟಿಸಲಿದ್ದು, ಹಗಲು ಆಗಿರುವುದರಿಂದ ಭಾರತದಲ್ಲಿ ಗೋಚರಿಸುವುದಿಲ್ಲ.
ಏಷ್ಯ ಖಂಡದ ಉತ್ತರ ಮತ್ತು ಪೂರ್ವ ಯುರೋಫ್, ಆಸ್ಟ್ರೇಲಿಯ, ಆಫ್ರಿಕ, ಅಮೇರಿಕ ಖಂಡದ ಉತ್ತರ ಮತ್ತು ಪೂರ್ವದಲ್ಲಿ ಗ್ರಹಣ ಗೋಚರಿಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ತಜ್ಞರು ವೈಜ್ಞಾನಿಕ ಮನೋಭಾವನೆಗೆ ತಕ್ಕಂತೆ ನಮ್ಮಲ್ಲಿ ಗೋಚರಿಸದೆ ಇರುವುದರಿಂದ ಗ್ರಹಣ ಆಚರಣೆಯು ಅಗತ್ಯವಿಲ್ಲ ಹಾಗೂ ದೋಷವು ಇಲ್ಲವೆಂದು ಸಮಜಾಯಿಷಿಕೆ ಕೊಡುತ್ತಾರೆ.
ಆದರೆ ಜಗತ್ತಿಗೆ ಒಂದೇ ಭೂಮಿ, ಒಂದೇ ಚಂದ್ರ, ಒಂದೇ ಸೂರ್ಯ. ಆದ್ದರಿಂದ ಧರ್ಮ ಗ್ರಂಥದ ಪ್ರಕಾರ ಚಂದ್ರನಿಗೆ ರಾಹು ಗ್ರಹಸ್ತಗ್ರಹಣವೆಂದು ಹೇಳಲ್ಪಡುತ್ತದೆ. ಆದ್ದರಿಂದ ಈ ಗ್ರಹಣ ದೋಷಗಳು ಇಡೀ ಭೂ-ಮಂಡಲಕ್ಕೆ ವ್ಯಾಪಿಸಿರುತ್ತದೆ ಎನ್ನುವುದು ನನ್ನ ತಾರ್ಕಿಕ ಸ್ಪಷ್ಟನೆ.
ಗ್ರಹಣವು ಉತ್ತರ ನಕ್ಷತ್ರದ ನಾಲ್ಕನೆಯ ಪಾದದಲ್ಲಿ ಘಟಿಸುವುದರಿಂದ ಉತ್ತರ ನಕ್ಷತ್ರದ ಕನ್ಯಾ ರಾಶಿಯವರಿಗೆ ಕಂಟಕ ದೋಷಗಳು ಹೆಚ್ಚು ಬಾಧಿಸಲಿದೆ. ಹಾಗೂ ವೃಷಭ ಲಗ್ನದಲ್ಲಿ ಘಟಿಸುವುದರಿಂದ ವೃಷಭ ರಾಶಿಯವರಿಗೆ ಬಾಧಕವು ಬರಲಿದೆ ಎಂದು ಜ್ಯೋತಿಷ್ಯ ಶಾಸ್ತ್ರವು ಹೇಳುತ್ತದೆ.
ಅಂದರೆ ಕನ್ಯರಾಶಿಯಲ್ಲಿ ಜನಿಸಿದವರು, ವೃಷಭರಾಶಿಯಲ್ಲಿ ಜನನವಾದವರು ಗ್ರಹಣಾಚರಣೆಯನ್ನು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರು ಆಚರಿಸಿದರೆ ಪ್ರಾಯಶ್ಚಿತವನ್ನು ಮಾಡಿಕೊಂಡರೆ ಉತ್ತಮ. ಕರ್ಕಾಟಕ ಲಗ್ನದಲ್ಲಿ ಗ್ರಹಣ ಮೋಕ್ಷ ಕಾಲವಾದುದ್ದರಿಂದ ಕರ್ಕಾಟಕ ರಾಶಿಯಲ್ಲಿ ಜನನವಾದವರಿಗೆ ಈ ಗ್ರಹಣದಿಂದ ಉತ್ತಮ ಫಲ ದೊರಕಲಿದೆ. ಆದರೆ ಉದ್ಯೋಗದ ಮುಂಬಡ್ತಿ ಅನೇಕ ಕಾರಣದಿಂದ ಸ್ಥಳ ಬದಲಾವಣೆ, ಉದ್ಯೋಗ ಬದಲಾವಣೆ ಆಗಲಿದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ಗ್ರಹಣದೋಷ ಪರಿಹಾರ ಉತ್ತರ ನಕ್ಷತ್ರ ಕನ್ಯಾರಾಶಿಯಲ್ಲಿ ಜನಿಸಿದವರು ಹಾಗೂ ವೃಷಭರಾಶಿಯಲ್ಲಿ ಜನಿಸಿದವರು ಗ್ರಹಣ ಕಾಲದಲ್ಲಿ ಅಂದರೆ ಗ್ರಹಣ ಹಿಡಿಯುವ ಸಮಯದಲ್ಲಿ ತಲೆಯಿಂದ ಸ್ನಾನವನ್ನು ಮಾಡಿ ತುಪ್ಪದ ದೀಪವನ್ನ ಹಚ್ಚಿ, ಒಂದು ಕೆ.ಜಿ ಅಕ್ಕಿ, ಕಾಲು ಕೆ.ಜಿ ಉದ್ದು, ಎಲೆ-ಅಡಿಕೆ, ಬಾಳೆಹಣ್ಣು, ಒಂದು ತೆಂಗಿನಕಾಯಿ, ಯಥಾ ಶಕ್ತಿ ದಕ್ಷಿಣೆ ಮನೆಯಲ್ಲೇ ತೆಗೆದಿಗಡಬೇಕು.
ಗ್ರಹಣ ಸ್ಪರ್ಶಕಾಲದಿಂದ ಮೋಕ್ಷ ಕಾಲದವರೆಗೆ ಭೋಜನ ಹಾಗೂ ನಿದ್ರೆ ಮಾಡಕೂಡದು. ಗ್ರಹಣ ಮೋಕ್ಷದ ನಂತರ ತಲೆಯಿಂದ ಪುನಃ ಸ್ನಾನ ಮಾಡಿ ತೆಗೆದಿಟ್ಟ ದಾನದ ವಸ್ತುಗಳನ್ನು ದೇವಾಲಯಕ್ಕೆ ನೀಡಿ, ಕಪ್ಪುಹಸುವಿಗೆ ಬೆಲ್ಲ, ಉದ್ದು ಹಾಗೂ ಅಕ್ಕಿ ಮಿಶ್ರಿತವನ್ನು ತಿನ್ನಲಿಕೆ ನೀಡಬೇಕು. ಇದರಿಂದ ಗ್ರಹಣ ದೋಷಗಳು ಪರಿಹಾರವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರವು ಹೇಳುತ್ತದೆ.

ಡಾ.ಮಹಾಬಲೇಶ್ವರ ಭಟ್, ಮೂರ್ನಾಡು.
81056 34429 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.