ನವದೆಹಲಿ ಮಾ.31 NEWS DESK : ದೇಶದ ಅತ್ಯುನ್ನತ ಗೌರವ ʼಭಾರತ ರತ್ನʼ ವನ್ನು ಬಿಜೆಪಿ ಪಕ್ಷದ ಹಿರಿಯ ನಾಯಕರು, ಮಾಜಿ ಉಪಪ್ರಧಾನಿಗಳಾದ ಎಲ್.ಕೆ.ಅಡ್ವಾಣಿ ಅವರಿಗೆ ಪ್ರದಾನ ಮಾಡಲಾಯಿತು. ಎಲ್. ಕೆ.ಅಡ್ವಾಣಿ ಅವರ ನಿವಾಸದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಭಾರತ ರತ್ನ ನೀಡಿ ಗೌರವಿಸಿದರು. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
Breaking News
- *ಕೊಡಗಿನಲ್ಲಿ ಉತ್ತಮ ಮಳೆ : ಅಂಗಡಿ, ಮನೆಗಳಿಗೆ ನುಗ್ಗಿದ ನೀರು*
- *ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ*
- *ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ… ಗ್ರಾಮಸ್ಥರೇ ಎಚ್ಚರ…*
- *ಲೆ.ಜ.ಡಾ.ಪ್ರಸಾದ್ ರಿಗೆ ಸನ್ಮಾನ*
- *ಲೋಕಾರ್ಪಣೆಗೆ ಸಿದ್ಧಗೊಂಡಿರುವ ಪವಿತ್ರ ಕುಟುಂಬ ದೇವಾಲಯ*
- *ಕ್ರೀಡಾಕೂಟ ಮುಂದೂಡಿಕೆ*
- *ಹಾಕಿ ತರಬೇತಿ ಶಿಬಿರದ ಸಮಾರೋಪ : ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ : ಶಾಸಕ ಡಾ.ಮಂತರ್ ಗೌಡ*
- *ಬೃಹತ್ ಗಾತ್ರದ ಕಾಡುಕೋಣ ಹತ್ಯೆ*
- *ಉಚಿತ ಪ್ರವೇಶಾತಿಗೆ ಅವಕಾಶ*
- *ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*