Facebook Twitter WhatsApp Email Telegram Copy Link ಮಡಿಕೇರಿ ಮಾ.31 NEWS DESK : ಪೊನ್ನಂಪೇಟೆ ತಾಲ್ಲೂಕು ಮತ್ತೂರು ಶ್ರೀ ಭೂತನಾಥೇಶ್ವರ ಅಯ್ಯಪ್ಪ ದೇವಸ್ಥಾನ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026