ಮಡಿಕೇರಿ ಏ.1 NEWS DESK : ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಯದುವೀರ್ ತಾಯಿ ಪ್ರಮೋದಾ ದೇವಿ ಹಾಗೂ ಬೆಂಬಲಿಗರು ಹಾಜರಿದ್ದರು.









