Share Facebook Twitter LinkedIn Pinterest WhatsApp Email ಮಡಿಕೇರಿ ಏ.1 NEWS DESK : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ದೊರೆಸ್ವಾಮಿ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.