Facebook Twitter WhatsApp Email Telegram Copy Link ಮಡಿಕೇರಿ ಏ.10 NEWS DESK : ವಿರಾಜಪೇಟೆಯ ಕಾವೇರಿ ಕಾಲೇಜು ಬಳಿ ನಡೆಯುತ್ತಿರುವ ಚರಂಡಿ ಕಾಮಗಾರಿಯ ಗುಣಮಟ್ಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
*ಕೊಡವ ಮಕ್ಕಡ ಕೂಟಕ್ಕೆ 13ನೇ ವಾರ್ಷಿಕೋತ್ಸವದ ಸಂಭ್ರಮ : 124 ಮತ್ತು 125ನೇ ಪುಸ್ತಕ ಬಿಡುಗಡೆ : ಬರಹಗಾರರು ತಪ್ಪುಗಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ : ಬಾಚರಣಿಯಂಡ ಅಪ್ಪಣ್ಣ ಕಿವಿಮಾತು*February 18, 2026