Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು*
ಇತ್ತೀಚಿನ ಸುದ್ದಿಗಳು

*ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು*

April 27, 20242 Mins Read
Share
Facebook Twitter LinkedIn Pinterest WhatsApp Email

ಪ್ರಕೃತಿಯಲ್ಲಿ ವಿವಿಧ ಬಗೆಯ ಹಣ್ಣುಗಳು ಲಭ್ಯವಿದೆ. ಅವುಗಳಲ್ಲಿ ಕೆಲವು ಹಣ್ಣುಗಳು ವಿಶೇಷವಾದ ಔಷಧೀಯ ಗುಣ ಹಾಗೂ ಚಿಕಿತ್ಸಾ ಶಕ್ತಿಯನ್ನು ಪಡೆದುಕೊಂಡಿವೆ. ನಿಸರ್ಗದಲ್ಲಿ ಸಿಗುವ ಅಂತಹ ಅದ್ಭುತ ಹಣ್ಣುಗಳಲ್ಲಿ ಪ್ಯಾಷನ್ ಫ್ರೂಟ್ ಸಹ ಒಂದು. ಇದನ್ನು ಕೃಷ್ಣ ಫಲ ಎಂತಲೂ ಕರೆಯುತ್ತಾರೆ. ಇದು ಒಂದು ಬಗೆಯ ಬೆರ್ರಿ ಹಣ್ಣಿನ ಜಾತಿಗೆ ಸೇರಿದ್ದು.

ಅಧಿಕ ಬೀಜಗಳು, ಸಿಹಿ ಮತ್ತು ಹುಳಿಯ ರುಚಿ ಹಾಗೂ ಅದ್ಭುತ ಪರಿಮಳದಿಂದ ಕೂಡಿರುವ ಈ ಹಣ್ಣಿನಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು. ಉಷ್ಣ ವಲಯದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣಿನ ಬಳಕೆ ಮಾಡುವುದರಿಂದ ಕೆಲವು ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು.

  • ಪ್ಯಾಷನ್ ಹಣ್ಣು/ ಕೃಷ್ಣ ಫಲವು ಕಡಿಮೆ ಪ್ರಮಾಣದ ಗ್ಲೈಸೆಮಿಕ್ (ಐಜಿ) ಸೂಚ್ಯಂಕವನ್ನು ಮತ್ತು ಅಧಿಕ ಪ್ರಮಾಣದ ನಾರಿನಂಶವನ್ನು (ಶೇ. 10.4) ಒಳಗೊಂಡಿರುತ್ತದೆ. ಮಧುಮೇಹಿಗಳಿಗೆ ಇನ್ಸುಲಿನ್ ಪ್ರಮಾಣವನ್ನು ಕಾಪಾಡಿಕೊಳ್ಳಲು ಅದ್ಭುತವಾದ ಹಣ್ಣು.
  • ಆಂಟಿ ಆಕ್ಸಿಡೆಂಟ್‍ಗಳು ನಮ್ಮ ಚರ್ಮಕ್ಕೆ ಉತ್ತಮ ಆರೈಕೆ ಮಾಡುವುದು. ಈ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ರಿಬೋಫ್ಲಾವಿನ್ ಮತ್ತು ಕ್ಯಾರೋಟಿನ್ ನಂತಹ ಅನೇಕ ರೀತಿಯ ಆಂಟಿ ಆಕ್ಸಿಡೆಂಟ್‍ಗಳಿವೆ. ಈ ಉತ್ಕರ್ಷಣ ನಿರೋಧಕಗಳು ನಮ್ಮ ದೇಹದಲ್ಲಿ ಸ್ವತಂತ್ರ ರಾಡಿಕಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಸ್ವತಂತ್ರ ರಾಡಿಕಲ್ಸ್‍ಗಳು ನಮ್ಮ ದೇಹದ ಕೋಶಗಳಿಂದ ಉಪ-ಉತ್ಪನ್ನವನ್ನಾಗಿ ಉತ್ಪತ್ತಿ ಮಾಡುತ್ತದೆ. ಇದು ಚರ್ಮವನ್ನು ವಯಸ್ಸಾದಂತೆ ಕಾಣುವಂತೆ ಮಾಡುತ್ತದೆ. ಪ್ಯಾಷನ್ ಹಣ್ಣಿನ ಔಷಧೀಯ ಗುಣವು ಇವುಗಳನ್ನು ನಿಯಂತ್ರಣದಲ್ಲಿ ಇಡುತ್ತದೆ. ಜೊತೆಗೆ ಚರ್ಮವನ್ನು ಆರೋಗ್ಯಕರವಾಗಿ ಹಾಗೂ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.
  • ಪ್ಯಾಷನ್ ಹಣ್ಣಿನಲ್ಲಿ ಇರುವ ಲೋಳೆ ಮತ್ತು ರಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ಯಾಷನ್ ಹಣ್ಣಿನಲ್ಲಿ ವಿಟಮಿನ್ ಸಿ, ಬೀಟಾ- ಕ್ರಿಪ್ಟೋಕ್ಸಾಂಥಿನ್ ಮತ್ತು ಆಲ್ಪಾ ಕ್ಯಾರೋಟಿನ್ ಸಮೃದ್ಧವಾಗಿರುತ್ತದೆ. ಇವು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವಂತಹ ಕಬ್ಬಿಣಾಂಶವಿದೆ. ಈ ಹಣ್ಣಿನ ಬಳಕೆಯನ್ನು ಗಣನೀಯವಾಗಿ ಬಳಸುವುದರಿಂದ ವಿವಿಧ ಸಮಸ್ಯೆಯಿಂದ ಮುಕ್ತರಾಗಬಹುದು.
  • ಕೃಷ್ಣ ಫಲದಲ್ಲಿ/ ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು. ಫೀನಾಲಿಕ್ ಸಂಯುಕ್ತಗಳು ಮತ್ತು ಆಲ್ಕಲಾಯ್ಡ್‍ಗಳು ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು ಸಹಾಯಮಾಡುತ್ತದೆ.
  • ಕೃಷ್ಣ ಫಲದಲ್ಲಿ ಮೆಗ್ನಿಸಿಯಮ್, ಕ್ಯಾಲ್ಸಿಯಮ್, ಕಬ್ಬಿಣ ಫಾಸ್ಪರಸ್, ಪೊಟ್ಯಾಸಿಯಮ್ ಮತ್ತು ಸೋಡಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಇವು ಮೂಳೆಯ ಸಾಂದ್ರತೆಯನ್ನು ಕಾಪಾಡುತ್ತವೆ. ಮೂಳೆಯ ಚೇತರಿಕೆಗೆ ಸಹಾಯ ಮಾಡುತ್ತದೆ. ಹಣ್ಣಿನ ಬೀಜಗಳು ಅಧಿಕ ಪೋಷಕಾಂಶಗಳಿಂದ ಕೂಡಿರುತ್ತವೆ. ಇದನ್ನು ಕಚ್ಚಾ ರೂಪದಲ್ಲಿ, ಜ್ಯಾಮ್ ರೂಪದಲ್ಲಿ ಅಥವಾ ಇದರ ರಸದಿಂದ ಜ್ಯೂಸ್ ತಯಾರಿಸಿಕೊಂಡು ಸವಿಯಬಹುದು.
  • ಡೆಂಗಿ ಜ್ವರದಿಂದ ಬಳಲುತ್ತಿರುವ ರೋಗಿಗಳಿಗೆ ಪ್ಲೇಟ್ಲೆಟ್ ಹೆಚ್ಚಿಸಲು ಅತ್ಯಂತ ಸರಳ ಮನೆ ಮದ್ದು ಇದು. ಇನ್ನು, ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಫೈಬರ್ ಅಂಶ ಹೃದಯದ ಆರೋಗ್ಯ ಕಾಪಾಡಲು ಉಪಕಾರಿ.
  • ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು.
  • ಈ ಹಣ್ಣನ್ನು ತಿನ್ನುವುದರಿಂದ ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು, ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಣ್ಣು ಕಡಿಮೆ ಕೊಲೆಸ್ಟ್ರಾಲ್ ಮತ್ತು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುವ ಕಾರಣ ಹೃದಯ ಸ್ನೇಹಿ ಹಣ್ಣು ಎಂದೂ ಕರೆಯಲಾಗುತ್ತದೆ. ಪ್ಯಾಶನ್ ಹಣ್ಣಿನಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಕಾರಣದಿಂದಾಗಿ ಹೃದ್ರೋಗದ ಅಪಾಯವು ಕಡಿಮೆಯಾಗುತ್ತದೆ.
  • ಈ ಹಣ್ಣಿನಲ್ಲಿರುವ ಸಮೃದ್ಧ ಪೋಷಕಾಂಶವು ದೇಹದ ತೂಕವನ್ನೂ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಮಟನ್ ಪೆಪ್ಪರ್ ಫ್ರೈ ಮಾಡುವ ವಿಧಾನ*
Next Article *ಏ.28 ಮತ್ತು 29 ರಂದು ಮೂದರವಳ್ಳಿಯ ಈಶ್ವರ ಮತ್ತು ಬಸವಣ್ಣ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.