ಮಡಿಕೇರಿ ಮೇ 3 NEWS DESK : ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ನಿಡ್ತ ಗ್ರಾಮದ ಶ್ರೀ ಬಸವೇಶ್ವರ ಮತ್ತು ಶ್ರೀ ಕನ್ನಂಬಾಡಿಯಮ್ಮ ದೇವಾಲಯದಲ್ಲಿ ಮೇ 6 ರಂದು ವಾರ್ಷಿಕ ಪೂಜೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದಯಾನಂದ ಮತ್ತು ಕುಟುಂಬದವರು ಮನವಿ ಮಾಡಿದ್ದಾರೆ.










