ಮಡಿಕೇರಿ ಮೇ 12 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿ ಫಾರಂ ನೀಡಿ ಶುಭ ಹಾರೈಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಜರಿದ್ದರು. ಈ ಬಾರಿ ನನ್ನ ಗೆಲುವು ಖಚಿತವೆಂದು ಇದೇ ಸಂದರ್ಭ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದರು.










