Facebook Twitter WhatsApp Email Telegram Copy Link ಮಡಿಕೇರಿ ಮೇ 13 NEWS DESK : ಮೂರ್ನಾಡುವಿನಲ್ಲಿ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಆಸಿಫ್ ಎಂಬ ಯುವಕನ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*ಮಾರ್ಚ್ 24, 2026