ಮಡಿಕೇರಿ ಮೇ 17 NEWS DESK : 35 ವರ್ಷ ಪೂರೈಸಿ 36ನೇ ಪುನರ್ ಪ್ರತಿಷ್ಠಾ ಮಹೋತ್ಸವದ ಪರ್ವ ಕಾಲದಲ್ಲಿ ಸಿಂಹಾರೋಹಣಗೈದು ಶಂಖ-ತೋಮರವನ್ನು ಧರಿಸಿ ತ್ರಿಶೂಲ ಧಾರಿಣಿಯಾಗಿ ಸಂಭ್ರಮದಿ ಮೆರೆಯಲ್ಪಡುತ್ತಿರುವ ಭಾರ್ಗವ ಕ್ಷೇತ್ರಾಧಿಪತಿ ಭಕ್ತ ವತ್ಸಲೆ ಮಂಗಳೂರಿನ ಶ್ರೀ ಮಂಗಳಾದೇವಿ ಅಮ್ಮನಿಗೆ ಪುನಃ ಪ್ರತಿಷ್ಠಾ ವರ್ಧಂತಿಯ ಶುಕ್ರವಾರದ ಮಹಾಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.










