Facebook Twitter WhatsApp Email Telegram Copy Link ಮಡಿಕೇರಿ ಜೂ.3 NEWS DESK : ನೈರುತ್ಯ ಪದವೀಧರ ಕ್ಷೇತ್ರ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರು ನಗರಸಭೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು.