Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಮಧುಸೂದನ್ ಪದಗ್ರಹಣ : ರೋಟರಿಯು ವಿಶ್ವದಲ್ಲಿಯೇ ಅತ್ಯಂತ ಕ್ರಿಯಾಶೀಲ ಸಂಸ್ಥೆಯಾಗಿ  ಹೆಸರುವಾಸಿ : ಯಶಸ್ವಿ ಸೋಮಶೇಖರ್ ಶ್ಲಾಘನೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಮಧುಸೂದನ್ ಪದಗ್ರಹಣ : ರೋಟರಿಯು ವಿಶ್ವದಲ್ಲಿಯೇ ಅತ್ಯಂತ ಕ್ರಿಯಾಶೀಲ ಸಂಸ್ಥೆಯಾಗಿ  ಹೆಸರುವಾಸಿ : ಯಶಸ್ವಿ ಸೋಮಶೇಖರ್ ಶ್ಲಾಘನೆ*

July 11, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.11 NEWS DESK : ಜಗತ್ತಿನಲ್ಲಿಯೇ ರೋಟರಿ ಸಂಸ್ಥೆಯು ಅತ್ಯಂತ ಕ್ರಿಯಾಶೀಲ ಸೇವಾ ಸಂಸ್ಥೆಯಾಗಿ ಖ್ಯಾತವಾಗಿದ್ದು, ರೋಟರಿಯ ಸಾಮಾಜಿಕ ಹೊಣೆಯನ್ನು ಅತ್ಯಂತ ಯಶಸ್ಸಿಯಾಗಿ ಮುಂದುವರೆಸುವ ಮಹತ್ವದ ಹೊಣೆಗಾರಿಕೆ ಸದಸ್ಯರೆಲ್ಲರ ಮೇಲಿದೆ ಎಂದು ಮೈಸೂರಿನ ಉದ್ಯಮಿ, ರೋಟರಿ ಪ್ರಮುಖ  ಯಶಸ್ವಿ  ಸೋಮಶೇಖರ್ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೊನ್ನಚ್ಚನ ಮಧುಸೂದನ್ ಮತ್ತು ಕಾಯ೯ದಶಿ೯ಯಾಗಿ ಕಟ್ಟೆಮನೆ ಸೋನಜಿತ್ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಜಾಗತಿಕವಾಗಿ 119 ವಷ೯ಗಳ ಭವ್ಯ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ಪ್ರತೀ ವಷ೯ ಕೋಟ್ಯಾಂತರ ಜನರಿಗೆ ಸೇವೆಯ ಮೂಲಕ ನೆರವು ನೀಡುತ್ತಲೇ ಬಂದಿದೆ, ರೋಟರಿ ಸದಸ್ಯರು ನೀಡುವ ದೇಣಿಗೆ ಜಗತ್ತಿನ ಯಾವುದೋ ಒಂದು ಭಾಗದಲ್ಲಿ ಸಂತ್ರಸ್ಥರಿಗೆ ತಲುಪುತ್ತಿದೆ ಎಂದು ಹೇಳಿದ ಸೋಮಶೇಖರ್,  ರೋಟರಿ ಸಂಸ್ಥೆಯಲ್ಲಿ ಪ್ರತೀ ಜುಲೈನಲ್ಲಿ ಆಡಳಿತ ಮಂಡಳಿಯ ಬದಲಾವಣೆ ಮಾದರಿಯಾಗಿದ್ದು   ಪ್ರಕೖತ್ತಿ ನಿಯಮವಾದ ಸೂಯೋ೯ದಯ ಮತ್ತು ಸೂಯ೯ಸ್ತಮನಾದಂತೆಯೇ ರೋಟರಿಯಲ್ಲಿಯೂ ಅಧಿಕಾರದ ಬದಲಾವಣೆಯಾಗುವುದು ಅಭಿವೖದ್ದಿಯ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು. ರೋಟರಿ ಸಂಸ್ಥೆಯು ಇಂದು ಸಾಮಾಜಿಕ ಜವಬ್ದಾರಿಯುಳ್ಳ, ಸಮಾಜಸೇವೆಯ ಕಳಕಳಿಯುಳ್ಳ ನಿಸ್ವಾಥ೯ ಮನೋಭಾವದ ಸಮಾಜದ ಎಲ್ಲಾ ವಗ೯ಕ್ಕೆ ಸೇರಿರುವ ಸದಸ್ಯರನ್ನು ಹೆಚ್ಚಾಗಿ ಬಯಸುತ್ತಿದೆ ಎಂದು ಅಭಿಪ್ರಾಯಪಟ್ಟ ಸೋಮಶೇಖರ್, , ಅಂತರರಾಷ್ಟ್ರೀಯ ರೋಟರಿ ಅಧ್ಯಕ್ಷೆ ಮಹಿಳೆಯೇ ಅಗಿರುವುದರಿಂದ ಮಹಿಳಾ ಸದಸ್ಯರ ಸೇಪ೯ಡೆಗೂ ಗಮನ ನೀಡಿ ಎಂದು ಸಲಹೆ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮಾತನಾಡಿ, 65 ಸದಸ್ಯ ಬಲದ ಮಿಸ್ಟಿ ಹಿಲ್ಸ್ 19 ವಷ೯ಗಳಲ್ಲಿ ಸೇವಾಸಾಧನೆಗಾಗಿ ಖ್ಯಾತವಾಗಿದ್ದು ಮತ್ತಷ್ಟು ನೂತನ ಯೋಜನೆಗಳ ಮೂಲಕ ಈ ಸೇವಾ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದಾಗಿ ಭರವಸೆ ನೀಡಿದರು. ರೋಟರಿ ಸಹಾಯಕ ಗವನ೯ರ್ ದೇವಣಿರ ಕಿರಣ್ ಮತ್ತು ವಲಯ ಸೇನಾನಿ ಅನಿತಾ ಪೂವಯ್ಯ, ಈ ವಷ೯ದ  ರೋಟರಿಯ ಸೇವಾ ಯೋಜನೆಗಳ  ಮಾಹಿತಿ ನೀಡಿದರು,  ಎಸ್, ಎಂ, ಚೇತನ್ ಸಂಪಾದಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ಸಂಚಿಕೆಯನ್ನೂ ಈ ಸಂದಭ೯ ಅತಿಥಿಗಳು ಬಿಡುಗಡೆಗೊಳಿಸಿದರು. ರೋಟರಿ ಸಂಸ್ಥೆಗೆ ಮೇಜರ್ ಡೋನರ್ ಆದ ಮಿಸ್ಟಿ ಹಿಲ್ಸ್ ನಿದೇ೯ಶಕ ಡಾ, ಚೆರಿಯಮನೆ ಪ್ರಶಾಂತ್ ಅವರನ್ನು ಗೌರವಿಸಲಾಯಿತು, ನೂತನ ಸದಸ್ಯರಾಗಿ ಮನೋಜ್ ಕುಮಾರ್ ಅವರನ್ನು ಸೇಪ೯ಡೆಗೊಳಿಸಲಾಯಿತು. ಮಿಸ್ಟಿ ಹಿಲ್ಸ್ ನ ನಿಕಟಪೂವ೯ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ ವೇದಿಕೆಯಲ್ಲಿದ್ದರು,  ರೋಟರಿ ಜಿಲ್ಲೆ 3181 ನ ಮಾಜಿ ಗವನ೯ರ್ ಗಳಾದ ರವೀಂದ್ರಭಟ್, ಸುರೇಶ್ ಚಂಗಪ್ಪ, ಡಾ, ರವಿ ಅಪ್ಪಾಜಿ, ನಿಯೋಜಿತ ಗವನ೯ರ್ ಸತೀಶ್ ಬೋಳಾರ್ ಸೇರಿದಂತೆ ರೋಟರಿ ಪ್ರಮುಖರು ಹಾಜರಿದ್ದರು, ಕಟ್ಟೆಮನೆ ಸೋನಜಿತ್ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ಪ್ರಮುಖರಾದ ಬಿ, ಜಿ, ಅನಂತಶಯನ, ಅನಿಲ್ ಹೆಚ್,ಟಿ, ಬಿ,ಕೆ, ರವೀಂದ್ರರೈ, ಕಪಿಲ್ ಕುಮಾರ್, ಕೆ,ಎಂ,ಪೂಣಚ್ಚ, ಲೀನಾ ಪೂವಯ್ಯ, ನಿವ೯ಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾಡಾನೆ ಹಾವಳಿ, ವಿದ್ಯುತ್ ಸಮಸ್ಯೆ ವಿರುದ್ಧ ಬೀದಿಗಿಳಿದ ಗ್ರಾಮಸ್ಥರು*
Next Article *ಅಪ್ರಾಪ್ತ ಮೊಮ್ಮಗನಿಂದ ಅಜ್ಜಿಯ ಹತ್ಯೆ ಆರೋಪ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.