Facebook Twitter WhatsApp Email Telegram Copy Link ಕಡಂಗ ಜು.13 NEWS DESK : ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಕಡಂಗ ಚೆಯ್ಯಂಡಾಣೆ ಮುಖ್ಯ ರಸ್ತೆಯ ಪೊದ್ಧಮಾನಿ ಗ್ರಾಮದಲ್ಲಿರುವ ಬೃಹತ್ ಮಾವಿನ ಮರದ ಕೊಂಬೆ ರಸ್ತೆಗೆ ಬಿದ್ದಿದೆ. ಅಲ್ಲದೆ ವಿದ್ಯುತ್ ತಂತಿಗೆ ಹಾನಿಯಗಿದ್ದು, ಗ್ರಾಮದ ಸುತ್ತಮುತ್ತಲ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ವರದಿ : ನೌಫಲ್
*ಫ್ರೀ ಬಸ್ ಟಿಕೆಟ್ಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಇಲ್ಲದಿದ್ದರೆ ಟಿಕೆಟ್ ಹಣ ಕಟ್ಟಬೇಕಾ? ಹೊಸ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ!*February 15, 2026