Share Facebook Twitter LinkedIn Pinterest WhatsApp Email ಮಡಿಕೇರಿ ಜು.14 NEWS DESK : ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು.15 ರಂದು ಒಂದು ದಿನ ರಜೆ ಘೋಷಿಸಲಾಗಿದೆ.
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ “ಟೆಸ್ಕಾನ್” ಜೀವಮಾನ ಸಾಧನೆ ಪ್ರಶಸ್ತಿ*December 22, 2025
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ ರಾಷ್ಟ್ರಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ*December 22, 2025