Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*ಆಗಷ್ಟ್ 24, 2026