Share Facebook Twitter LinkedIn Pinterest WhatsApp Email ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ “ಟೆಸ್ಕಾನ್” ಜೀವಮಾನ ಸಾಧನೆ ಪ್ರಶಸ್ತಿ*December 22, 2025
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ ರಾಷ್ಟ್ರಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ*December 22, 2025