Facebook Twitter WhatsApp Email Telegram Copy Link ಸೋಮವಾರಪೇಟೆ ಜು.19 NEWS DESK : ದೊಡ್ಡಮಳ್ತೆಯ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಯು ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದು, ಸ್ಥಳೀಯ ಗ್ರಾಮಸ್ಥರು ಕೆರೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಧ್ಯಕ್ಷರಾದ ವಿರೇಶ್, ಪ್ರಮುಖರಾದ ಕಿರಣ್ ಕುಮಾರ್, ರತನ್, ಲೋಕೇಶ್, ತಿಮ್ಮಯ್ಯ, ಹರ್ಷಿತ್ ಇದ್ದರು.
*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*ಮೇ 28, 2026