Facebook Twitter WhatsApp Email Telegram Copy Link ಮಡಿಕೇರಿ ಜು.25 NEWS DESK : ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*ಜುಲೈ 24, 2026