Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಳೆಹಾನಿ ಪ್ರದೇಶಗಳಿಗೆ ಶಾಸಕ ಪೊನ್ನಣ್ಣ ಭೇಟಿ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ*
ಇತ್ತೀಚಿನ ಸುದ್ದಿಗಳು

*ಮಳೆಹಾನಿ ಪ್ರದೇಶಗಳಿಗೆ ಶಾಸಕ ಪೊನ್ನಣ್ಣ ಭೇಟಿ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ*

July 30, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜು.30 NEWS DESK : ಸಾರ್ವಜನಿಕರು ದೂರವಾಣಿ ಕರೆ ಮಾಡಿ ಸಂಕಷ್ಟ ತೋಡಿಕೊಂಡಾಗ  ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಮ್ಮೆಮಾಡು ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರು ಸಂಭಂದಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ಬೆಳೆಸಿಕೊಳ್ಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅತೀ ಗಾಳಿಯಿಂದ ಜಿಲ್ಲೆಯಲ್ಲಿ 2318   ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು, ಎಲ್ಲವನ್ನು ಸರಿಪಡಿಸಲು ಬದ್ದನಿದ್ದೇನೆ ಎಂದರು. 2018 ರಲ್ಲಿ ಆಗಷ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಆದ ಅನಾಹುತದ ಬಗ್ಗೆ ಸ್ಮರಿಸಿದ ಪೊನ್ನಣ್ಣ, ಆಗಷ್ಟ್ ನಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಅಧಿಕಾರಿಗಳ ಜೊತೆಗೆ ಎಲ್ಲಾ ನಾಗರೀಕರು ಸಜ್ಜಾಗಿರಲು ಕರೆ ನೀಡಿದರು.ಮಡಿಕೇರಿ ತಹಶಿಲ್ದಾರ್ ಪ್ರವೀಣ್, ಕಂದಾಯ ಪರಿವೀಕ್ಷಕ ರವಿಕುಮಾರ್, ಕೆಇಬಿ, ಪಿ ಡಬ್ಲೂ ಡಿ ಇಂಜಿನಿಯರ್‌ಗಳು, ಸಿಬ್ಬಂದಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಕೆಡಿಪಿ ಸದಸ್ಯ  ಬಾಚಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಾಚೇಟಿರ ಕುಸು ಕುಶಾಲಪ್ಪ, ಬಿದ್ದಾಟ೦ಡ ತಮ್ಮಯ್ಯ, ಪಂಚಾಯತ್ ಸದಸ್ಯರುಗಳಾದ ಐಸಮ್ಮ,ಇಸ್ಮಾಯಿಲ್, ಗಫೂರ್, ಯೂಸುಫ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ. 

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲುವಿನಲ್ಲಿ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನಜಾಗೃತಿ*
Next Article ಕೊಡಗು : 2 ದಿನ ರೆಡ್ ಅಲರ್ಟ್ ಘೋಷಣೆ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.