Facebook Twitter WhatsApp Email Telegram Copy Link ಮಡಿಕೇರಿ NEWS DESK ಜು.30 : ಕೇರಳ ರಾಜ್ಯದ ವಯನಾಡಿಲ್ಲಿ ಭೂಕುಸಿತ ಸಂಭವಿಸಿದ್ದು ಕೊಡಗು ಜಿಲ್ಲೆಯ ಸಾರ್ವಜನಿಕರು ಯಾರಾದರೂ ಸಿಲುಕಿಕೊಂಡಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಕೊಡಗು , ಇಲ್ಲಿಗೆ ಸಂಪರ್ಕಿಸಲು ಕೋರಿದೆ. ದೂ:- 08272-221077/ 221099
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026