
ಮಡಿಕೇರಿ ಆ.1 NEWS DESK : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.2 ರಂದು ಮಧ್ಯಾಹ್ನ 2.30 ಗಂಟೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಎಲ್ಲಾ ಘಟಕ ಮುಂಚೂಣಿ ನಾಯಕರು, ಕಾರ್ಯಕರ್ತರು ಕೊಪ್ಪ ಗೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೊಡಗು ಜಿಲ್ಲಾ ಜೆಡಿಎಸ್ ಕೋರಿದೆ.









