
ಸೋಮವಾರಪೇಟೆ NEWS DESK ಆ.4 : ಭಾರತೀಯ ಸೇನೆ (BSF)ಯಲ್ಲಿ ದೇಶದ ಗಡಿಗಳಲ್ಲಿ ಸುಧೀರ್ಘ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳಿರುವ ಸೋಮವಾರಪೇಟೆ ತಾಲ್ಲೂಕು ಬಿಳಹ ಗ್ರಾಮದ ಕರುಣಾಕರ್ ಅವರನ್ನು ಹಿಂದು ಜಾಗರಣ ವೇದಿಕೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ನೇತೃತ್ವದಲ್ಲಿ ಇಂದು ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಗೌರವಿಸಿ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.








