ಕುಟ್ಟ NEWS DESK ಆ.4 : ಕುಟ್ಟ ಕೊಡವ ಸಮಾಜದ ವತಿಯಿಂದ ಕಕ್ಕಡ 18 ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಹಬ್ಬಗಳ ಆಚರಣೆಯೊಂದಿಗೆ ಪ್ರಕೃತಿಯ ಮಹತ್ವವನ್ನು ನಾವು ಅರಿತುಕೊಳ್ಳಬೇಕು ಎಂದರು. ಪತ್ನಿ ಕಾಂಚನ್ ಪೊನ್ನಣ್ಣ ಹಾಗೂ ಕೊಡವ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.











