Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಸುಂಟಿಕೊಪ್ಪ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆಯ ವಿನಾಯಕ ಸ್ಟೋರ್ಸ್ ಮಾಲೀಕರಾದ ಪಟ್ಟಮುತ್ತು ಅವರ ಪುತ್ರ ಮದನ್ ಕುಮಾರ್ (20) ಅನಾರೋಗ್ಯದಿಂದ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಮದನ್ ಕುಮಾರ್ ಮೈಸೂರು ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದರು.
*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*ಏಪ್ರಿಲ್ 1, 2026
*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*ಏಪ್ರಿಲ್ 1, 2026